ಮಸೀದಿಗಳಲ್ಲಿ ಸಿಸಿಟಿವಿ ಅಳವಡಿಸಲು ಭೋಪಾಲ್ ನಗರದ ಖಾಜಿ (ಮುಸಲ್ಮಾನ ನ್ಯಾಯಾಧೀಶರು) ಯವರ ಬೇಡಿಕೆ
ವಾಸ್ತವದಲ್ಲಿ ಇಂತಹ ಬೇಡಿಕೆ ಮಾಡುವಂತಹ ಪ್ರಮೇಯ ಬರಬಾರದು. ಸರಕಾರಿ ವ್ಯವಸ್ಥೆಗಳು ಅದನ್ನು ತಾವಾಗಿ ಸ್ಥಾಪಿಸುವುದು ಅಗತ್ಯವಾಗಿದೆ. ಅದನ್ನು ಮೀರಿ ರಾಷ್ಟ್ರ ಮತ್ತು ಸಮಾಜಕ್ಕೆ ಕುತ್ತು ತರುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಮಸೀದಿ, ಮದರಸಾಗಳಿಗೆ ಬೀಗ ಜಡಿಯುವುದು ಅನಿವಾರ್ಯವಾಗಿದೆ !

ಭೋಪಾಲ್ (ಮಧ್ಯಪ್ರದೇಶ) – ಸರಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈಗ ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ‘ಮೌಲ್ವಿ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಿದ್ದಾರೆ ಮತ್ತು ಅವರು ಏನು ಕಲಿಯುತ್ತಿದ್ದಾರೆ’ ಎಂಬುದನ್ನು ಎಲ್ಲರೂ ತಿಳಿಯಬೇಕು, ಎಂದು ಇಲ್ಲಿಯ ಭಾಜಪ ಶಾಸಕ ರಾಮೇಶ್ವರ ಶರ್ಮಾ ಆಗ್ರಹಿಸಿದ್ದಾರೆ. ರಾಜ್ಯದ ಖರಗೋನ್ನಲ್ಲಿ ರಾಮನವಮಿಯ ಶೋಭಾಯಾತ್ರೆಯ ವೇಳೆ ಮಸೀದಿಯಿಂದ ಕಲ್ಲು ತೂರಾಟದ ಘಟನೆಯ ನಂತರ ಭೋಪಾಲ್ನ ಖಾಜಿ ಮಸೀದಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಿದ್ದರು. ಬಳಿಕ ಶಾಸಕ ಶರ್ಮಾ ಅವರು ಮೇಲಿನ ಬೇಡಿಕೆಯನ್ನು ಮುಂದಿಟ್ಟರು.
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ