ಮಸೀದಿಯ ಮೇಲಿನ ಭೋಂಗಾಗಳ ವಿರುದ್ಧ ನಡೆಯುತ್ತಿರುವ ರಾಷ್ಟ್ರವ್ಯಾಪಿ ಆಗುಹೋಗುಗಳುಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ ಬೆದರಿಕೆ ! |
|
ಮಾಡುವುದನ್ನು ಮಾಡಿ ನಮ್ಮದೇ ಸರಿ ಅನ್ನುವ ನಿಲುವನ್ನು ಹೊಂದಿರುವ ಜಿಹಾದಿ ಮಾನಸಿಕತೆಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ! ಅನೇಕ ಜಿಹಾದಿ ದಾಳಿಗಳಲ್ಲಿ ತೊಡಗಿರುವ ಇಂತಹ ಪ್ರವೃತ್ತಿಗಳನ್ನು ಆಗಿಂದಾಗಲೇ ನಿಗ್ರಹಿಸುವುದು ಅಗತ್ಯವಿದೆ ! ಈಗಲಾದರೂ ಈ ಸಂಘಟನೆಯನ್ನು ಕೇಂದ್ರ ಸರಕಾರ ಶೀಘ್ರವೇ ನಿಷೇಧಿಸಬೇಕು, ಎಂದು ರಾಷ್ಟ್ರಪ್ರೇಮಿಗಳ ಅಪೇಕ್ಷೆಯಾಗಿದೆ! ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳಿಗೇ ಬೆದರಿಕೆಯೊಡ್ಡಿರುವುದು ದುರದೃಷ್ಟಕರ ! |

ಠಾಣೆ – ಮುಂಬ್ರಾದಲ್ಲಿ ಕೆಲವರು ವಾತಾವರಣವನ್ನು ಹಾಳು ಮಾಡುತ್ತಿದ್ದಾರೆ. ‘ಛೇಡೊಗೆ ತೊ ಚೋಡೇಂಗೆ ನಹೀ’ ಎಂಬುದು ನಮ್ಮ ಘೋಷವಾಕ್ಯವಾಗಿದೆ. ದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ. ನಮ್ಮ ತಂಟೆಗೆ ಬಂದರೆ ಬಿಡುವುದಿಲ್ಲ, ಇದೇ ನಮ್ಮ ಘೋಷಣೆಯಾಗಿದೆ.
छेड़ोगे तो छोड़ेंगे नहीं” : लाउडस्पीकर हटाने के राज ठाकरे के ‘अल्टीमेटम’ पर PFI ने दी चेतावनीhttps://t.co/TDe9oziu46
— NDTV India (@ndtvindia) April 15, 2022
ಒಂದೇ ಒಂದು ಭೊಂಗಾ ಮುಟ್ಟಿದರೆ ನಮ್ಮನ್ನು ಎದುರಿಸಬೇಕು, ಎಂದು ಮುಂಬ್ರಾದಲ್ಲಿ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ನ (ಪಿಎಫ್ಐ) ಅಧ್ಯಕ್ಷ ಮತಿನೆ ಶೇಖಾನಿ ಎಂಬವನು ಎಚ್ಚರಿಕೆ ನೀಡಿದ್ದಾನೆ. ಈ ಬಗ್ಗೆ ‘ಪಿ.ಎಫ್.ಐ.’ನಿಂದ ಪೊಲೀಸ್ ಠಾಣೆಯಲ್ಲೂ ಮನವಿಯನ್ನು ನೀಡಲಾಗಿದೆ.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !