ಕಾಶ್ಮೀರದಲ್ಲಿಯ ಜಿಹಾದಿ ಭಯೋತ್ಪಾದನೆಯನ್ನು ನಾಶಮಾಡಲು ಪಾಕಿಸ್ತಾನವನ್ನು ನಾಶಮಾಡಿ !

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) – ಬಾರಾಮುಲ್ಲಾದ ಮಂಜುರ ಅಹಮದ ಬಾಂಗರು, ಭಾಜಪ ಬೆಂಬಲಿಗ ಪಕ್ಷೇತರ ಸರಪಂಚನನ್ನು ಏಪ್ರಿಲ ೧೫ರಂದು ಸಂಜೆ ಜಿಹಾದಿ ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. ಬಂಗಾರು ಮನೆಯಿಂದ ಹೊರಬರುವುದನ್ನೇ ಕಾಯುತ್ತಿದ್ದ ಉಗ್ರರು ಅವರು ಹೊರ ಬರುತ್ತಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ.

Bullet-ridden body of independent #Sarpanch found in north #Kashmir‘s #Baramulla district https://t.co/MevEE7TQZK
— Zee News English (@ZeeNewsEnglish) April 15, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation