ದೇಶದ ನಾಲ್ಕೂ ದಿಕ್ಕುಗಳಲ್ಲಿ ಹನುಮಾನನ ಮೂರ್ತಿಗಳನ್ನು ಸ್ಥಾಪಿಸಲಾಗುವುದು !

ಮೊರಬಿ (ಗುಜರಾತ) – ಇಲ್ಲಿ ಹನುಮಾನ ಜಯಂತಿಯ ದಿನದಂದು ಶ್ರೀ ಹನುಮಾನನ ೧೦೮ ಅಡಿ ಎತ್ತರದ ಮೂರ್ತಿಯನ್ನು ಪ್ರಧಾನಿ ಮೋದಿಯವರ ಹಸ್ತದಿಂದ ಆನ್ಲೈನ್ ಮೂಲಕ ಅನಾವರಣ ಮಾಡಲಾಯಿತು. ಪ್ರಧಾನಿ ಕಾರ್ಯಾಲಯ ನೀಡಿರುವ ಮಾಹಿತಿ ಪ್ರಕಾರ ಹನುಮಾನ ದೇವರಿಗೆ ಸಂಬಂಧಿಸಿದ ಚಾರ್ಧಾಮ ಯೋಜನೆಯಡಿ ದೇಶದ ನಾಲ್ಕೂ ದಿಕ್ಕುಗಳಲ್ಲಿ ಹನುಮಾನನ ಮೂರ್ತಿಗಳನ್ನು ಸ್ಥಾಪಿಸಲಾಗುವುದು. ಇದರ ಪ್ರಕಾರ ಶ್ರೀ ಹನುಮಾನನ ಇದು ಎರಡನೇ ಮೂರ್ತಿಯಾಗಿದೆ. ಇದು ಪಶ್ಚಿಮ ದಿಕ್ಕಿನಲ್ಲಿದೆ.
Inaugurating a 108 feet statue of Hanuman ji in Morbi, Gujarat. https://t.co/6M0VOXXPmk
— Narendra Modi (@narendramodi) April 16, 2022
ಮೊರಬಿಯಲ್ಲಿಯ ಬಾಪು ಕೇಶವಾನಂದ ಆಶ್ರಮದಲ್ಲಿ ಈ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು. ಈ ಸರಣಿಯ ಮೊದಲನೇ ಮೂರ್ತಿಯು ಉತ್ತರದಲ್ಲಿಯ ಶಿಮ್ಲಾದಲ್ಲಿ ೨೦೧೦ ರಲ್ಲಿ ಸ್ಥಾಪಿಸಲಾಯಿತು. ಮೂರನೇ ಮೂರ್ತಿಯ ಕಾಮಗಾರಿ ಪ್ರಗತಿಯಲ್ಲಿದೆ. ಮೂರನೇ ಮೂರ್ತಿಯನ್ನು ದಕ್ಷಿಣದ ರಾಮೇಶ್ವರಂನಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದರು.
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ಕೊಲಕಾತಾದ ‘ಸುಹ್ರಾವರ್ದಿ ರಸ್ತೆ’ಯ ಹೆಸರನ್ನು ‘ಗೋಪಾಲ್ ಮುಖರ್ಜಿ’ ಎಂದು ಬದಲಾಯಿಸಿದ ಸರಕಾರ : Gopal Mukherjee Road
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ