ಅದರ ಮೊದಲು ಪಿ.ಎಫ್.ಐ. ಕಾರ್ಯಕರ್ತನ ಕೊಲೆ
ಕೇರಳದಲ್ಲಿ ಕಾಯಿದೆ ಹಾಗೂ ಸುವ್ಯವಸ್ಥೆ ಹದಗೆಟ್ಟಿದ್ದರಿಂದ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದು ಯೋಗ್ಯ !

ಪಾಲಕ್ಕಾಡ (ಕೇರಳ) – ಇಲ್ಲಿ ಏಪ್ರಿಲ ೧೬ ರಂದು ಶ್ರೀನಿವಾಸನ್ (ವಯಸ್ಸು ೪೫) ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದರು. ಅವರು ತಮ್ಮ ಅಂಗಡಿಯಲ್ಲಿ ಕುಳಿತುಕೊಂಡಿರುವಾಗ ಅವರ ಮೇಲೆ ದಾಳಿ ನಡೆಸಲಾಯಿತು. ಈ ಘಟನೆ ನಡೆಯುವ ಕೆಲವು ಗಂಟೆಗಳ ಹಿಂದೆ ಒಂದು ಊರಿನಲ್ಲಿ ಪಾಪ್ಯುಲರ ಫ್ರಂಟ ಆಫ್ ಇಂಡಿಯಾದ ಸುಬೈರ (ವಯಸ್ಸು ೪೩) ಎಂಬ ಕಾರ್ಯಕರ್ತನ ಕೊಲೆ ಮಾಡಲಾಯಿತು. ಅವನು ನಮಾಜ ಮುಗಿಸಿ ಮನೆಗೆ ಹಿಂದಿರುಗುತ್ತಿರುವಾಗ ಅವನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದರು. ಶ್ರೀನಿವಾಸನ್ರವರ ಕೊಲೆಯ ಹಿಂದೆ ಪಾಪ್ಯುಲರ ಫ್ರಂಟ ಆಫ್ ಇಂಡಿಯಾದ ರಾಜಕೀಯ ಶಾಖೆಯಿರುವ ‘ಸೋಶಲ ಡೆಮೊಕ್ರಾಟಿಕ ಪಾರ್ಟಿ’ಯ ಕೈವಾಡವಿರುವುದಾಗಿ ಭಾಜಪವು ಆರೋಪಿಸಿದೆ.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ