
ಮೀರತ (ಉತ್ತರ ಪ್ರದೇಶ) – ಹಸುಗಳಿಂದಾಗಿ ನಾವು ಹಾಲು, ಮೊಸರು, ತುಪ್ಪ, ಸೆಗಣಿ ಮತ್ತು ಗೋಮುತ್ರದಂತಹ ೫ ಪದಾರ್ಥಗಳನ್ನು ಪಡೆಯುತ್ತೇವೆ. ಸೆಗಣಿಯಲ್ಲಿ ಲಕ್ಷ್ಮಿ ಮತ್ತು ಗೋಮುತ್ರದಲ್ಲಿ ಗಂಗೆ ನೆಲೆಸಿದ್ದಾರೆ. ಗೋಮುತ್ರ ಸಿಂಪಡಣೆ ಮಾಡುವುದರಿಂದ ರಾಕ್ಷಸ ಅಥವಾ ವಾಸ್ತುದೋಷಗಳಂತಹ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಉತ್ತರ ಪ್ರದೇಶದ ಪಶುಸಂಗೋಪನ ಮತ್ತು ಹೈನುಗಾರಿಕಾ ಅಭಿವೃದ್ಧಿ ಸಚಿವ ಧರಂಪಾಲ ಸಿಂಗ ಹೇಳಿದ್ದಾರೆ. ಇಲ್ಲಿ ನಡೆದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿದರು.
पशुधन मंत्री धर्मपाल सिंह बोले- ‘गौमूत्र में होता है गंगाजल दूर होती हैं बाधाएं, गोबर में होती हैं लक्ष्मी’@tiwariavinash की रिपोर्ट #DharmpalSingh #BJP #UttarPradeshhttps://t.co/YmgrnzC7T4
— ABP Ganga (@AbpGanga) April 15, 2022
ರಾಜ್ಯಾದ್ಯಂತ ರಸ್ತೆಗಳಲ್ಲಿ ಸಂಚರಿಸುವ ಪ್ರಾಣಿಗಳಿಗಾಗಿ ವಿಶೇಷ ಅಭಿಯಾನವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಧರಂಪಾಲ ಸಿಂಗ ಹೇಳಿದರು. ಇದಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಮೇವು ಬ್ಯಾಂಕ ಸ್ಥಾಪಿಸಲು ಯೋಜಿಸಲಾಗಿದೆ. ಹಸುವಿನ ಸೆಗಣಿ ಮಾರಿ ಸಿಎನಜಿ ಇಂಧನ ಉತ್ಪಾದಿಸಲು ಯೋಜಿಸಲಾಗಿದೆ. ಇದರಿಂದ ಹಣವೂ ಸಿಗಲಿದೆ. ಹಾಲು ಕೊಡುವ ಹಸುಗಳನ್ನು ಸಾಕಲಾಗುತ್ತದೆ; ಆದರೆ ಈ ಯೋಜನೆಯಿಂದಾಗಿ ಹಾಲು ಕೊಡದ ಹಸುಗಳನ್ನೂ ಕೂಡಾ ಸಾಕಲಾಗುವುದು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case