ದೇವಸ್ಥಾನದ ಮೇಲೆ ದಾಳಿ ಮಾಡಿ ಸಾಯಿಬಾಬಾ ಮೂರ್ತಿ ಧ್ವಂಸಗೊಳಿಸಿದ ಮತಾಂಧರು
ಗುಜರಾತಿನಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವಾಗ ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ಮಾಡುವ ಧೈರ್ಯ ಮತಾಂಧರು ಇರಕೂಡದು ಎಂದು ಹಿಂದೂಗಳಿಗೆ ಅನಿಸುತ್ತದೆ!

ವಡೋದರಾ (ಗುಜರಾತ) – ಇಲ್ಲಿಯ ರಾವಪುರಾ ಭಾಗದಲ್ಲಿ ಎರಡು ದ್ವಿಚಕ್ರವಾಹನಗಳ ಅಫಘಾತದ ನಂತರ ಮತಾಂಧರು ಹಿಂದೂಗಳ ಮೇಲೆ ಹಲ್ಲೆ ಮಾಡಿದರು. ಅದರಲ್ಲಿ ಒಂದು ದೇವಸ್ಥಾನವನ್ನು ಧ್ವಂಸಗೊಳಿಸಲಾಯಿತು. ಅಲ್ಲದೆ ಸಾಯಿಬಾಬಾರವರ ಮೂರ್ತಿಯನ್ನು ಒಡೆದು ಹಾಕಲಾಗಿದೆ. ೧೦ ಕ್ಕಿಂತ ಹೆಚ್ಚಿನ ವಾಹನಗಳನ್ನು ಹಾನಿಗೊಳಿಸಿದ್ದಾರೆ. ಹಿಂಸಾಚಾರದಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
At least three people were injured in an incident of communal violence that broke out in the old city area of Gujarat’s Vadodara#Gujarat https://t.co/CdPb6agtwq
— TIMES NOW (@TimesNow) April 18, 2022
ಪೊಲೀಸರು ಪ್ರದೇಶವನ್ನು ಸುತ್ತುವರಿದು ಪರಿಸ್ಥಿತಿಯನ್ನು ನಿಯಂತ್ರಿಸಿದರು. ವದಂತಿಗಳನ್ನು ನಂಬಬೇಡಿ ಎಂದು ವಡೋದರಾ ಪೊಲೀಸ ಆಯುಕ್ತ ಶಮಹರ ಸಿಂಗವರು ಜನರಿಗೆ ಮನವಿ ಮಾಡಿದ್ದಾರೆ. ಇತ್ತೀಚೆಗೆ ರಾಜ್ಯದ ಆನಂದ ಜಿಲ್ಲೆಯಲ್ಲಿ ಶ್ರೀರಾಮ ನವಮಿಯ ದಿನದಂದು ಮತಾಂಧರು ಮೆರವಣಿಗೆ ಮೇಲೆ ದಾಳಿ ನಡೆಸಿ ಹಿಂಸಾಚಾರ ನಡೆಸಿದ್ದರು. ಘಟನೆಯಲ್ಲಿ ಒಬ್ಬ ಹಿಂದೂ ಸಾನ್ನಪ್ಪಿದ್ದಾನೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ