
ನವ ದೆಹಲಿ – ಪಾಕಿಸ್ತಾನದ ಪ್ರಧಾನಿ ಶಾಹಬಾಜ ಶರೀಫರವರು ಏಪ್ರಿಲ ೧೭ರಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಶುಭಾಷಯ ನೀಡುವ ಕುರಿತು ಪತ್ರ ಬರೆದಿದ್ದರು. ‘ಎರಡೂ ದೇಶಗಳೂ ಶಾಂತಿಯುತವಾಗಿ ಜಮ್ಮೂ-ಕಾಶ್ಮೀರ ಹಾಗೂ ಇತರ ವಿವಾದಿತ ಅಂಶಗಳನ್ನು ಬಗೆಹರಿಸಬೇಕು’, ಎಂದು ಶರೀಫರವರು ಬರೆದಿರುವ ಪತ್ರದಲ್ಲಿ ಹೇಳಿದ್ದರು. ಅದಕ್ಕೆ ಶರೀಫರವರ ಮೇಲೆ ಪಾಕಿಸ್ತಾನದಲ್ಲಿ ಟೀಕಿಸಲಾಗುತ್ತಿದೆ. (ಇದರಿಂದ ಪಾಕಿಸ್ತಾನಕ್ಕೆ ಶಾಂತತೆ ಬೇಡವಾಗಿದೆ, ಎಂಬುದು ಸ್ಪಷ್ಟವಾಗುತ್ತದೆ ! – ಸಂಪಾದಕರು)
Pakistan PM Shehbaz Sharif looks for ‘meaningful’ engagement with India, writes to PM Modi https://t.co/25CSd84JYk
— Republic (@republic) April 18, 2022
ಭಾರತದಲ್ಲಿ ಪಾಕಿಸ್ತಾನದ ರಾಯಭಾರಿಯ ಮಾಜಿ ಉಪಾಯುಕ್ತರಾದ ಅಬ್ದುಲ ಬಾಸಿತರವರು ‘ಶರೀಫರವರ ಪ್ರತಿಕ್ರಿಯೆ ದುರ್ಬಲವಾಗಿದೆ. ಭಾರತಕ್ಕೆ ಇನ್ನೂ ತೀಕ್ಷ್ಣವಾದ ಉತ್ತರ ನೀಡಬಹುದಾಗಿತ್ತು. ಕಾಶ್ಮೀರವು ಅಂಶವಾಗಿರದೆ ಅದು ವಿವಾದವಾಗಿದೆ. ನರೇಂದ್ರ ಮೋದಿಯವರು ತಮ್ಮ ಶುಭಾಷಯ ಸಂದೇಶದಲ್ಲಿ ಭಯೋತ್ಪಾದಕ ಅಂಶವನ್ನು ಮಂಡಿಸಿದ್ದರು; ಆದರೆ ಭಾರತ ಸಮರ್ಥನೆ ನೀಡುತ್ತಿರುವ ಕಾಶ್ಮೀರದಲ್ಲಿನ ಹಿಂಸಾಚಾರದ ಬಗ್ಗೆ ಏನು ? ಕಮಾಂಡರ ಕುಲಭೂಷಣ ಜಾಧವ ಅವರದ್ದೇನು ?’, ಎಂಬ ಪ್ರಶ್ನೆಗಳನ್ನು ಕೇಳಿದರು.
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ಪಾಕಿಸ್ತಾನಕ್ಕೆ ನೀಡಲಾಗುವ ಆರ್ಥಿಕ ನೆರವು ಮತ್ತು ಪಾಕಿಸ್ತಾನಿಗಳಿಗೆ ನೀಡಲಾಗುವ ವೀಸಾವನ್ನು ತಡೆಹಿಡಿಯಬೇಕು!
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War