ತೃಣಮೂಲ ಕಾಂಗ್ರೆಸ ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪ
ಕಳೆದ ಕೆಲವು ವರ್ಷಗಳಿಂದ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕೇಂದ್ರ ಸರಕಾರ ಅಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಏಕೆ ಜಾರಿಗೊಳಿಸುತ್ತಿಲ್ಲ?

ಬಿರಭೂಮ (ಬಂಗಾಳ) – ಇಲ್ಲಿ ಬಿಜೆಪಿಯ ಕಾರ್ಯಕರ್ತನೊಬ್ಬನ ಮೃತದೇಹ ಮರದಲ್ಲಿ ನೇತು ಹಾಕಿದ ಸ್ಥಿತಿಯಲ್ಲಿ ಕಂಡುಬಂದಿದೆ. ಈ ಕಾರ್ಯಕರ್ತನ ಹತ್ಯೆ ಮಾಡಲಾಗಿದ್ದು ಇದರ ಹಿಂದೆ ತೃಣಮೂಲ ಕಾಂಗ್ರೆಸನವರ ಕೈವಾಡವಿದೆ ಎಂದು ಆರೋಪ ಮಾಡಲಾಗಿದೆ. `ಈ ಕಾರ್ಯಕರ್ತನನ್ನು ಹತ್ಯೆ ಮಾಡಿ ಮರಕ್ಕೆ ನೇತು ಹಾಕಲಾಗಿದೆ’ ಎಂದು ಕೆಲವು ಗ್ರಾಮಸ್ಥರು ಹೇಳಿದ್ದಾರೆ. ಮೃತನ ಹೆಸರು ಪೂರ್ಣಚಂದ್ರ ನಾಗ ಆಗಿದ್ದು ಕೂಲಿ ಕಾರ್ಮಿಕನಾಗಿದ್ದನು. ಅವನು ಬಿಜೆಪಿಯ ಸದಸ್ಯತ್ವ ಪಡೆದಿದ್ದರೂ ಸಕ್ರಿಯ ಕಾರ್ಯಕರ್ತನಾಗಿರಲಿಲ್ಲ.
West Bengal: BJP worker’s body found hanging from a tree in Birbhum, political situation tense as family, party alleges murderhttps://t.co/fdMuhlUXHC
— OpIndia.com (@OpIndia_com) April 19, 2022
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!