
ರಾಮನಾಥಿ (ಗೋವಾ) – ಶ್ರೀರಾಮ ನವಮಿಯಂದು ಸಾಧಕರು ಚೈತನ್ಯ ಮತ್ತು ಆನಂದವನ್ನು ಅನುಭವಿಸುತ್ತಿರುವಾಗ ಈ ಆನಂದವನ್ನು ದ್ವಿಗುಣಗೊಳಿಸುವ ಆನಂದ ವಾರ್ತೆಯು ಸಾಧಕರಿಗೆ ಲಭಿಸಿತು ! ಶ್ರೀರಾಮ ನವಮಿಯ ಮಂಗಳದಿನದಂದು ಸಮಷ್ಟಿ ಸಾಧನೆಯ ತೀವ್ರ ತಳಮಳವಿರುವ ಸನಾತನದ ಸಾಧಕಿ ಶ್ರೀಮತಿ ಮಂದಾಕಿನಿ ಡಗವಾರ (೫೯ ವರ್ಷ) ಇವರು ಸನಾತನದ ೧೧೯ ನೇ ಸಮಷ್ಟಿ ಸಂತ ಪದವಿಯಲ್ಲಿ ವಿರಾಜಮಾನರಾದರು. ಶ್ರೀಸತ್ಶಕ್ತಿ ಸೌ. ಬಿಂದಾ ಸಿಂಗಬಾಳ ಇವರು ಉಡುಗೊರೆಯನ್ನು ನೀಡಿ ಪೂ. (ಶ್ರೀಮತಿ) ಮಂದಾಕಿನಿ ಡಗವಾರ ಇವರನ್ನು ಸನ್ಮಾನಿಸಿದರು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !