ಪಾಕಿಸ್ತಾನದಲ್ಲಿ ಪೈಗಂಬರ ಅವರನ್ನು ಅವಮಾನಿಸಿದ ಆರೋಪದ ಮೇಲೆ ಶ್ರೀಲಂಕಾ ನಾಗರಿಕನ ಹತ್ಯೆ ಪ್ರಕರಣ
ನ್ಯಾಯಾಲಯವು ಕೇವಲ ೫ ತಿಂಗಳಲ್ಲಿ ೮೯ ಮಂದಿಯನ್ನು ತಪ್ಪಿತಸ್ಥರೆಂದು ನಿರ್ಧರಿಸಲಾಯಿತು !

ಇಸ್ಲಾಮಾಬಾದ (ಪಾಕಿಸ್ತಾನ) – ಮಹಮ್ಮದ ಪೈಗಂಬರ ಅವರನ್ನು ಅವಮಾನಸಿದ ಆರೋಪದ ಮೇಲೆ ಶ್ರೀಲಂಕಾದ ಪ್ರಜೆಯಾದ ಪ್ರಿಯಂತಾ ಕುಮಾರ ಅವರನ್ನು ಪಾಕಿಸ್ತಾನದ ಸಿಯಾಲಕೋಟ ನಗರದಲ್ಲಿ ಡಿಸೆಂಬರ ೩, ೨೦೨೧ ರಂದು ಜನಸಮೂಹವೊಂದು ಸಜೀವ ದಹನ ಮಾಡಿತ್ತು. ಪ್ರಕರಣದಲ್ಲಿ ನ್ಯಾಯಾಲಯವು ೮೯ ಜನರನ್ನು ತಪ್ಪಿತಸ್ಥೆರೆಂದು ತೀರ್ಪು ನೀಡಿದೆ. ಈ ಪೈಕಿ ೬ ಮಂದಿಗೆ ಗಲ್ಲು ಶಿಕ್ಷೆ ಹಾಗೂ ೭ ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಿಯಂತಾ ಕುಮಾರ ಇಲ್ಲಿನ ಕಾರ್ಖಾನೆಯೊಂದರಲ್ಲಿ ಅಧಿಕಾರಿಯಾಗಿದ್ದರು.
Pakistan: Death sentences over killing of Sri Lankan accused of blasphemy https://t.co/V45KOh7It0
— BBC Asia (@BBCNewsAsia) April 18, 2022
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿನ ನ್ಯಾಯಾಲಯವು ಹತ್ಯೆಯ ಪ್ರಕರಣದಲ್ಲಿ ಕೇಲವ ೫ ತಿಂಗಳಲ್ಲಿ ತೀರ್ಪು ನೀಡುತ್ತಿದೆಯಾದರೇ, ಭಾರತದಲ್ಲೂ ಇದು ಸಂಭವಿಸುವ ಸಾಧ್ಯತೆಯಿದೆ. ಭಾರತ ಸರಕಾರ ಇದರತ್ತ ಗಮನಹರಿಸಬೇಕು ! |
‘ಬ್ರಿಕ್ಸ್’ ಜಾಗತಿಕ ಆರ್ಥಿಕತೆಯ ಹೊಸ ಮಹಾಶಕ್ತಿ ! – ವ್ಲಾಡಿಮಿರ್ ಪುಟಿನ್
ಇರಾನ್-ಇಸ್ರೇಲ್ ನಡುವೆ ಮತ್ತೆ ಭುಗಿಲೆದ್ದ ಯುದ್ಧದ ಕಿಚ್ಚು !
ಫಿಲಿಪೈನ್ಸ್ನಲ್ಲಿ 7.8 ರಿಕ್ಟರ್ ತೀವ್ರತೆಯ ಭೂಕಂಪ : 19 ಜನರ ಸಾವು !
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ಭಾರತದಲ್ಲಿ ಕುಸಿಯುತ್ತಿರುವ ಪ್ರಜನನ ದರದ ಕುರಿತು ಇಲಾನ್ ಮಸ್ಕ್ ಕಳವಳ
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ