ಅರ್ಜಿಯ ಬಗ್ಗೆ ದೇಶದ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಮೌನ !

ನವ ದೆಹಲಿ – ೫ ಕೋಟಿ ನುಸುಳುಕೋರರನ್ನು ದೇಶದಿಂದ ಗಡಿಪಾರು ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ೨೦೧೭ರಿಂದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ಅರ್ಜಿಗೆ ಕೇಂದ್ರ ಗೃಹ ಸಚಿವಾಲಯ ಹಾಗೂ ದೇಶದ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಪ್ರತಿಕ್ರಿಯೆ ಕೋರಿ ನ್ಯಾಯಾಲಯ ನೋಟಿಸ ಜಾರಿ ಮಾಡಿತ್ತು. ಆದರೆ ಇದುವರೆಗೂ ಉತ್ತರ ಬಂದಿಲ್ಲ. ಇದು ಕಠೋರವಾಗಿದ್ದರೂ ನೂರಕ್ಕೆ ನೂರು ಸತ್ಯ ಎಂದು ವಕೀಲ ಶ್ರೀ. ಅಶ್ವಿನಿ ಉಪಾಧ್ಯಾಯ ಟ್ವೀಟ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
दिल्ली : जहांगीरपुरी के बाद एक बार फिर चर्चा में अवैध घुसपैठ
मामले में लंबित है अधिवक्ता अश्वनी उपाध्याय की याचिका, केंद्र और राज्य सरकार आज तक पेश नहीं कर पाई जवाब, 2017 में अवैध घुसपैठ को लेकर सुप्रीम कोर्ट में दायर की गई थी याचिका…#SupremeCourt #JahagirpuriViolence #Delhi pic.twitter.com/RBVJ2Fsesm
— First India News (@1stIndiaNews) April 21, 2022
ಸಂಪಾದಕೀಯ ನಿಲುವು
|
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!