೨ ವಾರಗಳ ನಂತರ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಂದಿನ ಆಲಿಕೆ

ನವದೆಹಲಿ – ಸರ್ವೋಚ್ಚ ನ್ಯಾಯಾಲಯವು ಇಲ್ಲಿನ ಜಹಾಂಗೀರಪುರಿಯಲ್ಲಿನ ಅನಧೀಕೃತ ಕಟ್ಟಡಕಾಮಗಾರಿಯ ಮೇಲೆ ದೆಹಲಿ ಮಹಾನಗರಪಾಲಿಕೆಯಿಂದ ಮಾಡಲಾದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಏಪ್ರಿಲ್ ೨೦ರ ತೀರ್ಪನ್ನು ಮುಂದುವರಿಸಿದೆ. ‘ಕಾನೂನುಬಾಹಿರ ಕಟ್ಟಡಗಳನ್ನು ಬುಲ್ಡೋಜರಗಳಿಂದ ಕೆಡವಲಾಗುತ್ತಿದೆ ಮತ್ತು ಇಂತಹ ಕಾರ್ಯಾಚರಣೆಯನ್ನು ಸಂಪೂರ್ಣ ದೇಶದಲ್ಲಿ ನಡೆಸಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯವು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ.
जहांगीरपुरी इलाके में अतिक्रमण हटाने की कार्रवाई स्थगित…….https://t.co/i2eaJzSxnK pic.twitter.com/dnluAI6qMD
— National Sonbhadra Times (@SonbhadraTimes) April 20, 2022
ಏಪ್ರಿಲ್ ೨೦ರಂದು ಜಹಾಂಗೀರಪುರಿಯಲ್ಲಿನ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ಇದರ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿಯನ್ನು ದಾಖಲಿಸಿದ ನಂತರ ನ್ಯಾಯಾಲಯವು ಇದರ ಮೇಲೆ ತಡೆಯಾಜ್ಞೆಯನ್ನು ನೀಡುತ್ತ ಮುಂದಿನ ಆಲಿಕೆಯನ್ನು ೨ ವಾರಗಳಲ್ಲಿ ತೆಗೆದುಕೊಳ್ಳುವುದಾಗಿ ಆದೇಶಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಉತ್ತರಪ್ರದೇಶ, ಮಧ್ಯಪ್ರದೇಶಗಳೊಂದಿಗೆ ಸಂಪೂರ್ಣ ದೇಶದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕಟ್ಟಡಗಳ ಮೇಲಿನ ಕಾರ್ಯಾಚರಣೆಯ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ.
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ