೨ ವಾರಗಳ ನಂತರ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಂದಿನ ಆಲಿಕೆ

ನವದೆಹಲಿ – ಸರ್ವೋಚ್ಚ ನ್ಯಾಯಾಲಯವು ಇಲ್ಲಿನ ಜಹಾಂಗೀರಪುರಿಯಲ್ಲಿನ ಅನಧೀಕೃತ ಕಟ್ಟಡಕಾಮಗಾರಿಯ ಮೇಲೆ ದೆಹಲಿ ಮಹಾನಗರಪಾಲಿಕೆಯಿಂದ ಮಾಡಲಾದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಏಪ್ರಿಲ್ ೨೦ರ ತೀರ್ಪನ್ನು ಮುಂದುವರಿಸಿದೆ. ‘ಕಾನೂನುಬಾಹಿರ ಕಟ್ಟಡಗಳನ್ನು ಬುಲ್ಡೋಜರಗಳಿಂದ ಕೆಡವಲಾಗುತ್ತಿದೆ ಮತ್ತು ಇಂತಹ ಕಾರ್ಯಾಚರಣೆಯನ್ನು ಸಂಪೂರ್ಣ ದೇಶದಲ್ಲಿ ನಡೆಸಲು ಸಾಧ್ಯವಿಲ್ಲ’ ಎಂದು ನ್ಯಾಯಾಲಯವು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದೆ.
जहांगीरपुरी इलाके में अतिक्रमण हटाने की कार्रवाई स्थगित…….https://t.co/i2eaJzSxnK pic.twitter.com/dnluAI6qMD
— National Sonbhadra Times (@SonbhadraTimes) April 20, 2022
ಏಪ್ರಿಲ್ ೨೦ರಂದು ಜಹಾಂಗೀರಪುರಿಯಲ್ಲಿನ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ಇದರ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿಯನ್ನು ದಾಖಲಿಸಿದ ನಂತರ ನ್ಯಾಯಾಲಯವು ಇದರ ಮೇಲೆ ತಡೆಯಾಜ್ಞೆಯನ್ನು ನೀಡುತ್ತ ಮುಂದಿನ ಆಲಿಕೆಯನ್ನು ೨ ವಾರಗಳಲ್ಲಿ ತೆಗೆದುಕೊಳ್ಳುವುದಾಗಿ ಆದೇಶಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ ಉತ್ತರಪ್ರದೇಶ, ಮಧ್ಯಪ್ರದೇಶಗಳೊಂದಿಗೆ ಸಂಪೂರ್ಣ ದೇಶದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕಟ್ಟಡಗಳ ಮೇಲಿನ ಕಾರ್ಯಾಚರಣೆಯ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ