ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕರಿಂದ ಬೆದರಿಕೆ
ಜಾಮಾ ಮಸೀದಿಯಲ್ಲಿ ಮೊದಲು ಶಿವನ ದೇವಸ್ಥಾನವಿತ್ತು ಎಂಬುದು ಸ್ಥಳಿಯರ ಅಭಿಪ್ರಾಯ !

ಸಂಭಲ (ಉತ್ತರಪ್ರದೇಶ) – ಒಂದು ವೇಳೆ ಜಾಮಾ ಮಸೀದಿಯಲ್ಲಿ ಜಲಾಭಿಷೇಕ ಮಾಡಲು ಪ್ರಯತ್ನಿಸಿದರೆ, ಸಾವಿರಾರು ಜನರ ನೆತ್ತರು ಚೆಲ್ಲುವುದಾಗಿ ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಜಾಮಾ ಮಸೀದಿಯಲ್ಲಿ ಮುಂಚೆ ಶಿವನ ದೇವಸ್ಥಾನವಿತ್ತು ಎಂದು ಸ್ಥಳಿಯರು ಹೇಳಿಕೊಳ್ಳುತ್ತಾರೆ. ಅಲ್ಲಿಗೆ ತೆರಳಿ ಜಲಾಭಿಷೇಕ ಮಾಡಲು ಬೇಡಿಕೆ ಇಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂಸದ ಬರ್ಕ ಇವರು ಈ ಮೇಲಿನ ಬೆದರಿಕೆ ಹಾಕಿದ್ದಾರೆ. ಅದೇ ರೀತಿ ಮಸೀದಿಗೆ ಭದ್ರತೆ ನೀಡುವಂತೆ ಅವರು ಒತ್ತಾಯಿಸಿದರು.
अगर संभल की जामा मस्जिद पर जल चढ़ाने की बात हुई, तो मुस्लिम बर्दाश्त नहीं करेंगे और हजारों लोगों का खून बहेगा, सपा सांसद शफीकुर्रहमान बर्क के बिगड़े बोल#UttarPradesh #spmphttps://t.co/lt5plFBCTi
— लोकमत हिन्दी (@LokmatNewsHindi) April 21, 2022
ಸಂಪಾದಕೀಯ ನಿಲುವು
|
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon