ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕರಿಂದ ಬೆದರಿಕೆ
ಜಾಮಾ ಮಸೀದಿಯಲ್ಲಿ ಮೊದಲು ಶಿವನ ದೇವಸ್ಥಾನವಿತ್ತು ಎಂಬುದು ಸ್ಥಳಿಯರ ಅಭಿಪ್ರಾಯ !

ಸಂಭಲ (ಉತ್ತರಪ್ರದೇಶ) – ಒಂದು ವೇಳೆ ಜಾಮಾ ಮಸೀದಿಯಲ್ಲಿ ಜಲಾಭಿಷೇಕ ಮಾಡಲು ಪ್ರಯತ್ನಿಸಿದರೆ, ಸಾವಿರಾರು ಜನರ ನೆತ್ತರು ಚೆಲ್ಲುವುದಾಗಿ ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಜಾಮಾ ಮಸೀದಿಯಲ್ಲಿ ಮುಂಚೆ ಶಿವನ ದೇವಸ್ಥಾನವಿತ್ತು ಎಂದು ಸ್ಥಳಿಯರು ಹೇಳಿಕೊಳ್ಳುತ್ತಾರೆ. ಅಲ್ಲಿಗೆ ತೆರಳಿ ಜಲಾಭಿಷೇಕ ಮಾಡಲು ಬೇಡಿಕೆ ಇಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂಸದ ಬರ್ಕ ಇವರು ಈ ಮೇಲಿನ ಬೆದರಿಕೆ ಹಾಕಿದ್ದಾರೆ. ಅದೇ ರೀತಿ ಮಸೀದಿಗೆ ಭದ್ರತೆ ನೀಡುವಂತೆ ಅವರು ಒತ್ತಾಯಿಸಿದರು.
अगर संभल की जामा मस्जिद पर जल चढ़ाने की बात हुई, तो मुस्लिम बर्दाश्त नहीं करेंगे और हजारों लोगों का खून बहेगा, सपा सांसद शफीकुर्रहमान बर्क के बिगड़े बोल#UttarPradesh #spmphttps://t.co/lt5plFBCTi
— लोकमत हिन्दी (@LokmatNewsHindi) April 21, 2022
ಸಂಪಾದಕೀಯ ನಿಲುವು
|
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation