ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕರಿಂದ ಬೆದರಿಕೆ
ಜಾಮಾ ಮಸೀದಿಯಲ್ಲಿ ಮೊದಲು ಶಿವನ ದೇವಸ್ಥಾನವಿತ್ತು ಎಂಬುದು ಸ್ಥಳಿಯರ ಅಭಿಪ್ರಾಯ !

ಸಂಭಲ (ಉತ್ತರಪ್ರದೇಶ) – ಒಂದು ವೇಳೆ ಜಾಮಾ ಮಸೀದಿಯಲ್ಲಿ ಜಲಾಭಿಷೇಕ ಮಾಡಲು ಪ್ರಯತ್ನಿಸಿದರೆ, ಸಾವಿರಾರು ಜನರ ನೆತ್ತರು ಚೆಲ್ಲುವುದಾಗಿ ಸಮಾಜವಾದಿ ಪಕ್ಷದ ಸಂಸದ ಶಫಿಕರ್ರಹಮಾನ ಬರ್ಕ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಜಾಮಾ ಮಸೀದಿಯಲ್ಲಿ ಮುಂಚೆ ಶಿವನ ದೇವಸ್ಥಾನವಿತ್ತು ಎಂದು ಸ್ಥಳಿಯರು ಹೇಳಿಕೊಳ್ಳುತ್ತಾರೆ. ಅಲ್ಲಿಗೆ ತೆರಳಿ ಜಲಾಭಿಷೇಕ ಮಾಡಲು ಬೇಡಿಕೆ ಇಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಂಸದ ಬರ್ಕ ಇವರು ಈ ಮೇಲಿನ ಬೆದರಿಕೆ ಹಾಕಿದ್ದಾರೆ. ಅದೇ ರೀತಿ ಮಸೀದಿಗೆ ಭದ್ರತೆ ನೀಡುವಂತೆ ಅವರು ಒತ್ತಾಯಿಸಿದರು.
अगर संभल की जामा मस्जिद पर जल चढ़ाने की बात हुई, तो मुस्लिम बर्दाश्त नहीं करेंगे और हजारों लोगों का खून बहेगा, सपा सांसद शफीकुर्रहमान बर्क के बिगड़े बोल#UttarPradesh #spmphttps://t.co/lt5plFBCTi
— लोकमत हिन्दी (@LokmatNewsHindi) April 21, 2022
ಸಂಪಾದಕೀಯ ನಿಲುವು
|
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ