ಅರ್ಚಕರಿಂದ ಪೊಲೀಸ ಕ್ರಮ ನಿಷೇಧಿಸಿ ಆಮರಣ ಉಪವಾಸ

ಜಾಲೌನ್ (ಉತ್ತರಪ್ರದೇಶ) – ತುಳಸಿ ನಗರ ಎಂಬಲ್ಲಿ ಮಸೀದಿಯಿಂದ ಭೋಂಗದಲ್ಲಿ ಅಜಾನ ಬಿತ್ತರಿಸುವಾಗ ದೇವಸ್ಥಾನದ ಅರ್ಚಕರಾದ ಮಚ್ಚೇಂದ್ರ ಗೋಸ್ವಾಮಿಯವರು ಮಸೀದಿಯ ಎದುರಿಗೆ ಹನುಮಾನ ಚಾಲಿಸ ಪಠಿಸಿರುವುದರ ವಿರುದ್ಧ ಪೊಲೀಸರಲ್ಲಿ ದೂರು ದಾಖಲಾಗಿತ್ತು. ಆದ್ದರಿಂದ ಬೆಸರಿಸಿರುವ ಗೋಸ್ವಾಮಿರವರು ಪೊಲೀಸರ ಕ್ರಮದ ವಿರುದ್ಧ ಆಮರಣ ಉಪವಾಸ ಮಾಡುತ್ತಿದ್ದಾರೆ. ಪೊಲೀಸರು ತಪ್ಪು ಮಾಹಿತಿಯ ಆಧಾರದಲ್ಲಿ ನನ್ನ ಮೇಲೆ ಕ್ರಮ ಕೈಗೊಂಡಿದ್ದಾರೆ. ಈ ಮಸೀದಿಯ ಎದುರಿಗೆ ಹನುಮಾನ್ ಚಾಲೀಸ್ ಪಾರಾಯಣ ನಡೆಸಲಾಗಿತ್ತು. ಆ ಸಮಯದಲ್ಲಿ ಭೋಂಗಾ ಉಪಯೋಗಿಸಿರಲಿಲ್ಲ ಎಂದು ಗೋಸ್ವಾಮಿರವರು ಹೇಳಿದ್ದಾರೆ. ಅರ್ಚಕರಾದ ಗೋಸ್ವಾಮಿಯವರು ಈ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಸಂಪಾದಕೀಯ ನಿಲುವುಮಸೀದಿಯ ಎದುರಿಗೆ ಹನುಮಾನ್ ಚಾಲೀಸಾ ಪಠಿಸಬಾರದು ಎಂದು ಕಾನೂನು ಇದೆಯಾ ? ಪೊಲೀಸರು ಯಾವ ಕಾನೂನಿನ ಆಧಾರದಲ್ಲಿ ದೂರನ್ನು ದಾಖಲಿಸಿಕೊಂಡಿದ್ದಾರೆ ಎಂದು ಅವರು ಜನರಿಗೆ ತಿಳಿಸಬೇಕು ! |
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon