
ಅಲವರ (ರಾಜಸ್ಥಾನ) – ಇಲ್ಲಿಯ ಆಡಳಿತವು ರಸ್ತೆ ಅಗಲಿಕರಣದ ಹೆಸರಿನಲ್ಲಿ ಎಪ್ರಿಲ ೧೭ ರಂದು ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಾಲಯ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಲಾಗಿತ್ತು. ಇದೀಗ ಕಠುಮರ ಪ್ರದೇಶದ ಹನುಮಾನ ಗೋಶಾಲೆ ಅನಧಿಕೃತ ಇರುವದೆಂದು ಹೇಳಿ ಅದರ ವಿರುದ್ದ ಕ್ರಮ ಕ್ಯಗೊಳ್ಳಲಾಯಿತು. ವಿಶೇಷವೆಂದರೆ ಈ ಗೋಶಾಲೆಗೆ ಸರಕಾರದ ಅನುದಾನ ದೊರೆಯುತ್ತಿದೆ. ಇಲ್ಲಿ ೪೦೦ ಗೋವುಗಳಿದ್ದು ಅವುಗಳ ರಕ್ಷಣೆಗಾಗಿ ಸಮಸ್ಯೆ ನಿರ್ಮಾಣವಾಗಿದೆ.
(ಸೌಜನ್ಯ : India TV)
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಕಾಂಗ್ರೆಸ ಸರಕಾರವಿರುವದರಿಂದ ಹಿಂದೂ ದೇವಾಲಯಗಳು ಮತ್ತು ಗೋಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಮೂಲಕ ಮತಾಂಧರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ