
ಅಲವರ (ರಾಜಸ್ಥಾನ) – ಇಲ್ಲಿಯ ಆಡಳಿತವು ರಸ್ತೆ ಅಗಲಿಕರಣದ ಹೆಸರಿನಲ್ಲಿ ಎಪ್ರಿಲ ೧೭ ರಂದು ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಾಲಯ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಲಾಗಿತ್ತು. ಇದೀಗ ಕಠುಮರ ಪ್ರದೇಶದ ಹನುಮಾನ ಗೋಶಾಲೆ ಅನಧಿಕೃತ ಇರುವದೆಂದು ಹೇಳಿ ಅದರ ವಿರುದ್ದ ಕ್ರಮ ಕ್ಯಗೊಳ್ಳಲಾಯಿತು. ವಿಶೇಷವೆಂದರೆ ಈ ಗೋಶಾಲೆಗೆ ಸರಕಾರದ ಅನುದಾನ ದೊರೆಯುತ್ತಿದೆ. ಇಲ್ಲಿ ೪೦೦ ಗೋವುಗಳಿದ್ದು ಅವುಗಳ ರಕ್ಷಣೆಗಾಗಿ ಸಮಸ್ಯೆ ನಿರ್ಮಾಣವಾಗಿದೆ.
(ಸೌಜನ್ಯ : India TV)
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಕಾಂಗ್ರೆಸ ಸರಕಾರವಿರುವದರಿಂದ ಹಿಂದೂ ದೇವಾಲಯಗಳು ಮತ್ತು ಗೋಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಮೂಲಕ ಮತಾಂಧರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ ! |
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram