
ಅಲವರ (ರಾಜಸ್ಥಾನ) – ಇಲ್ಲಿಯ ಆಡಳಿತವು ರಸ್ತೆ ಅಗಲಿಕರಣದ ಹೆಸರಿನಲ್ಲಿ ಎಪ್ರಿಲ ೧೭ ರಂದು ೩೦೦ ವರ್ಷಗಳಷ್ಟು ಹಳೆಯದಾದ ಶಿವನ ದೇವಾಲಯ ಮತ್ತು ಇತರ ಎರಡು ದೇವಾಲಯಗಳನ್ನು ಕೆಡವಲಾಗಿತ್ತು. ಇದೀಗ ಕಠುಮರ ಪ್ರದೇಶದ ಹನುಮಾನ ಗೋಶಾಲೆ ಅನಧಿಕೃತ ಇರುವದೆಂದು ಹೇಳಿ ಅದರ ವಿರುದ್ದ ಕ್ರಮ ಕ್ಯಗೊಳ್ಳಲಾಯಿತು. ವಿಶೇಷವೆಂದರೆ ಈ ಗೋಶಾಲೆಗೆ ಸರಕಾರದ ಅನುದಾನ ದೊರೆಯುತ್ತಿದೆ. ಇಲ್ಲಿ ೪೦೦ ಗೋವುಗಳಿದ್ದು ಅವುಗಳ ರಕ್ಷಣೆಗಾಗಿ ಸಮಸ್ಯೆ ನಿರ್ಮಾಣವಾಗಿದೆ.
(ಸೌಜನ್ಯ : India TV)
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಕಾಂಗ್ರೆಸ ಸರಕಾರವಿರುವದರಿಂದ ಹಿಂದೂ ದೇವಾಲಯಗಳು ಮತ್ತು ಗೋಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಮೂಲಕ ಮತಾಂಧರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿರಿ ! |
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!