ಹುಬ್ಬಳ್ಳಿಯಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ವಿಡಿಯೋ ಪ್ರಸಾರ

ಹುಬ್ಬಳ್ಳಿ – ಸಧ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಪ್ರಸಾರವಾಗುತ್ತಿದೆ. ಈ ವಿಡಿಯೋ ಹುಬ್ಬಳ್ಳಿಯಲ್ಲಿನದ್ದಾಗಿದೆ ಎನ್ನಲಾಗಿದೆ. ಅದರಲ್ಲಿ ಕಾಂಗ್ರೆಸನ ಹುಬ್ಬಳ್ಳಿ ಜಿಲ್ಲಾಧ್ಯಕ್ಷ ಅಲ್ತಾಫ ಹಲ್ಲುರ್ ಕಾಣಿಸುತ್ತಿದ್ದಾರೆ. ಈ ವಿಡಿಯೋದಲ್ಲಿ ಸಮೂಹದಿಂದ ಪೊಲೀಸ ಠಾಣೆಯ ಹೊರಗೆ ‘ಗುಸ್ತಕ-ಎ-ರಸೂಲ ಕಿ ಏಕ ಹಿ ಸಾಜಾ, ಸರ ತನ ಸೆ ಜುದಾ’ (ಮೊಹಮ್ಮದ ಪೈಗಂಬರನನ್ನು ಅವಮಾನಿಸಿದವರಿಗೆ ಒಂದೇ ಶಿಕ್ಷೆ ಅದೆಂದರೆ ಶಿರಚ್ಛೇದ) ಎಂದು ಘೋಷಣೆ ಕೂಗುತ್ತಿದ್ದಾರೆ. ಈ ಸಮೂಹದ ನೇತೃತ್ವ ಒಬ್ಬ ಮೌಲಾನಾ(ಇಸ್ಲಾಮಿಕ ವಿದ್ವಾಂಸ) ಮಾಡುತ್ತಿರುವುದು ಕಂಡು ಬರುತ್ತದೆ. ಅವರನ್ನು ತಡೆಯುತ್ತಿರುವ ಪೊಲೀಸರಿಗೆ ಜೀವ ಬೆದರಿಕೆಯನ್ನು ಹಾಕಲಾಗುತ್ತಿದೆ.
(1/2)ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದೆ.ಜೊತೆಗೆ ಈ ಗಲಭೆಯ ವಿಡಿಯೋದಲ್ಲಿ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಕಾಣಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿದೆ#Hubballi #huballiviolence @JnanendraAraga pic.twitter.com/TKyLi8ITkT
— oneindiakannada (@OneindiaKannada) April 19, 2022
ಶ್ರೀ ರಾಮನವಮಿಯ ದಿನದಂದು ಸಾಮಾಜಿಕ ಮಾಧ್ಯಮದಲ್ಲಿ ಒಂದು ಪೋಸ್ಟನಿಂದಾಗಿ ಮತಾಂಧರು ಗಲಭೆ ನಡೆಸಿದರು ಮತ್ತು ಪೊಲೀಸ ಠಾಣೆಯ ಮೇಲೂ ದಾಳಿ ಮಾಡಿದರು. ಇದರಲ್ಲಿ ೧೨ ಜನರು
ಗಾಯಗೊಂಡಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ೨೦೦ ಜನರನ್ನು ಬಂಧಿಸಿದ್ದಾರೆ. ಆ ಸಮಯದ ಈ ವಿಡಿಯೋ ಆಗಿದೆ ಎಂದು ಹೇಳಲಾಗುತ್ತಿದೆ.
ಸಂಪಾದಕೀಯ ನಿಲುವುಈ ರೀತಿಯಾಗಿ ಕಾನೂನನ್ನು ಕೈಗೆ ತೆಗೆದುಕೊಳ್ಳುವುದಾಗಿ ಘೋಷಿಸುವದರ ವಿರುದ್ಧ ಭಾಜಪ ಸರಕಾರ ಕಠಿಣ ಕ್ರಮ ಕ್ಯಗೊಳ್ಳಬೇಕು ! ಇಂತಹ ಘೋಷಣೆಗಳ ಕುರಿತು ಜಾತ್ಯತೀತರು ಮತ್ತು ಪ್ರಗತಿ(ಅಧೊ)ಪರರು ಮಾತನಾಡಬೇಕು ! |
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon