
ಅಲವರ (ರಾಜಸ್ಥಾನ) – ಅಲವರ ಜಿಲ್ಲೆಯ ರಾಯಗಡ ಇಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಕೆಡವಲಾದ ೩೦೦ ವರ್ಷ ಹಳೆಯ ಶಿವ ಮಂದಿರ ಸೇರಿ ೩ ದೇವಸ್ಥಾನಗಳನ್ನು ಪುನರ್ ನಿರ್ಮಿಸಲಾಗುವುದು, ಎಂಬ ಮಾಹಿತಿ ರಾಯಗಡ ಹೆಚ್ಚುವರಿ ಜಿಲ್ಲಾಧಿಕಾರಿ ಸುನೀತ ಪಂಕಜ್ ಇವರು ನೀಡಿದರು. ಪಂಕಜ್ ಇವರು ಮಾತು ಮುಂದುವರೆಸುತ್ತಾ, ಜನರು ಎಲ್ಲಿ ಅಪೇಕ್ಷಿಸುವರು ಅಲ್ಲಿ ವಿವಾದಿತ ಇಲ್ಲದೇ ಇರುವ ಸ್ಥಳದಲ್ಲಿ ದೇವಸ್ಥಾನಗಳನ್ನು ನಿರ್ಮಿಸಲಾಗುವುದು.
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!