
ಅಲವರ (ರಾಜಸ್ಥಾನ) – ಅಲವರ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ನನ್ನುಮಲ ಪಹಾಡಿಯಾ, ಆದಾಯ ತೆರಿಗೆ ಅಧಿಕಾರಿ ಅಶೋಕ ಸಂಖಲಾ ಮತ್ತು ದಲ್ಲಾಳಿ ನಿತಿನ ಅವರನ್ನು ೫ ಲಕ್ಷ ರೂಪಾಯಿಗಳ ಲಂಚ ಸ್ವಿಕರಿಸುತ್ತಿರುವಾಗ ರಾಜ್ಯದ ಲಂಚ ತಡೆ ಇಲಾಖೆಯು ಬಂಧಿಸಿದೆ. ಸರಕಾರ ಇತ್ತೀಚೆಗೆ ಪಹಾಡಿಯಾ ಅವರನ್ನು ಸ್ಥಳಾಂತರ ಮಾಡಿತ್ತು. ಈ ಮುವರು ಕಂಪನಿಯೊಂದರ ನಿರ್ಮಾಣಕ್ಕೆ ಯಾವುದೇ ಅಡೆತಡೆ ಬರದಂತೆ ೧೬ ಲಕ್ಷ ರುಪಾಯಿಗಳ ಬೇಡಿಕೆ ಇಟ್ಟಿದ್ದರು.
ಸಂಪಾದಕೀಯ ನಿಲುವುಇಂತಹ ಲಂಚಕೋರರ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಅವರಿಗೆ ಕಠಿಣ ಶಿಕ್ಷೆಯಾಗಲು ಸರಕಾರ ಪ್ರಯತ್ನ ಮಾಡಬೇಕು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath