
ಅಲವರ (ರಾಜಸ್ಥಾನ) – ಅಲವರ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ನನ್ನುಮಲ ಪಹಾಡಿಯಾ, ಆದಾಯ ತೆರಿಗೆ ಅಧಿಕಾರಿ ಅಶೋಕ ಸಂಖಲಾ ಮತ್ತು ದಲ್ಲಾಳಿ ನಿತಿನ ಅವರನ್ನು ೫ ಲಕ್ಷ ರೂಪಾಯಿಗಳ ಲಂಚ ಸ್ವಿಕರಿಸುತ್ತಿರುವಾಗ ರಾಜ್ಯದ ಲಂಚ ತಡೆ ಇಲಾಖೆಯು ಬಂಧಿಸಿದೆ. ಸರಕಾರ ಇತ್ತೀಚೆಗೆ ಪಹಾಡಿಯಾ ಅವರನ್ನು ಸ್ಥಳಾಂತರ ಮಾಡಿತ್ತು. ಈ ಮುವರು ಕಂಪನಿಯೊಂದರ ನಿರ್ಮಾಣಕ್ಕೆ ಯಾವುದೇ ಅಡೆತಡೆ ಬರದಂತೆ ೧೬ ಲಕ್ಷ ರುಪಾಯಿಗಳ ಬೇಡಿಕೆ ಇಟ್ಟಿದ್ದರು.
ಸಂಪಾದಕೀಯ ನಿಲುವುಇಂತಹ ಲಂಚಕೋರರ ಎಲ್ಲಾ ಆಸ್ತಿಗಳನ್ನು ಮುಟ್ಟುಗೋಲು ಹಾಕಿ ಅವರಿಗೆ ಕಠಿಣ ಶಿಕ್ಷೆಯಾಗಲು ಸರಕಾರ ಪ್ರಯತ್ನ ಮಾಡಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ