
ಬೆಂಗಳೂರು – ಏಪ್ರಿಲ್ ೧೩ ರಂದು ಇಲ್ಲಿನ ಬಸವೇಶ್ವರ ನಗರದಲ್ಲಿ ನಡೆದ ಹಿಂದೂ ರಾಷ್ಟ್ರ-ಜಾಗೃತಿ ಸಭೆಯಲ್ಲಿ ಮಾತನಾಡಿದ ಶ್ರೀ. ವಾಮನ ಆಚಾರ್ಯ ಇವರು ‘ಹಿಂದೂಗಳಲ್ಲಿ ಹಿಂದುತ್ವವನ್ನು ಜಾಗೃತಗೊಳಿಸಬೇಕು’, ಎಂದರು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಸೌ. ಭವ್ಯಾ ಗೌಡ ಉಪಸ್ಥಿತರಿಗೆ ಮಾರ್ಗದರ್ಶನ ಮಾಡಿದರು.
ತುಮಕೂರು – ಇಲ್ಲಿನ ಕುದೂರಿನ ಶ್ರೀ ರಾಮ ಮಂದಿರದಲ್ಲಿ ಏಪ್ರಿಲ್ ೧೫ ನೆರವೇರಿದ ಹಿಂದೂ ರಾಷ್ಟ್ರಜಾಗೃತಿ ಸಭೆಯಲ್ಲಿ ವರದಿಗಾರರು ಮತ್ತು ಉಪನ್ಯಾಸಕರಾದ ಗಂ.ದಯಾನಂದರವರು ಮಾತನಾಡುತ್ತಾ, ‘ಹಿಂದೂ ಸಂಘಟನೆಗಳು ಒಂದಾಗಬೇಕು’ ಎಂದು ಕರೆ ನೀಡಿದರು. ಹಿಂದೂ ಜನಜಾಗೃತಿ ಸಮಿತಿಯ ಸೌ. ಸುಮಾ ಮಂಜೇಶ ಇವರೂ ಮಾರ್ಗದರ್ಶನ ಮಾಡಿದರು.
ಉತ್ತರ ಕನ್ನಡ – ಇತ್ತೀಚೆಗೆ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಲಂಬಾಪುರದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಹಿಂದೂ ರಾಷ್ಟ್ರಜಾಗೃತಿ ಸಭೆಯಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ. ಸುಬ್ರಾಯ ಹೆಗಡೆಯವರು ಧರ್ಮಪಾಲನೆಯ ಮಹತ್ವವನ್ನು ತಿಳಿಸಿದರು. ಈ ವೇಳೆ ಧರ್ಮಪ್ರೇಮಿ ಶ್ರೀ. ಶ್ರೀಧರ ಹೆಗಡೆ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಸೌ. ರೇವತಿ ಹರಗಿಯವರೂ ಮಾತನಾಡಿದರು.
ಅದೇ ರೀತಿ ಜಿಲ್ಲೆಯ ಕಡವಾಡದ ಏಪ್ರಿಲ್ ೧೭ ರಂದು ಶ್ರೀ ಮಹಾದೇವ ದೇವಸ್ಥಾನದಲ್ಲಿ ಹಿಂದೂ ರಾಷ್ಟ್ರಜಾಗೃತಿ ಸಭೆಯು ನೆರವೇರಿತು. ಈ ವೇಳೆ ಭಾಜಪದ ಮುಖಂಡರಾದ ಶ್ರೀ. ಸುಭಾವ ಗುನಗಿ ಇವರು ಹಾಗೂ ಸಮಿತಿಯ ಶ್ರೀ. ಶರತಕುಮಾರ ಇವರು ಮಾರ್ಗದರ್ಶನ ಮಾಡಿದರು.
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !
ಜಿಹಾದ್, ಮತಾಂತರ ಮತ್ತು ಗೋಹತ್ಯೆಯಿಂದ ಗೋವಾವನ್ನು ಮುಕ್ತಗೊಳಿಸಿ ! – ಶಾಸಕ ಟಿ. ರಾಜಾಸಿಂಗ್
ಛತ್ರಪತಿಯವರ ಮಂದಿರಕ್ಕೆ ನೀಡುವ ನಿಧಿ ಔರಂಗಜೇಬನ ಗೋರಿಗೆ ನೀಡುವ ನಿಧಿಗಿಂತಲೂ ಕಡಿಮೆ!