
ಹುಬ್ಬಳ್ಳಿ – ಇಲ್ಲಿ ಹನುಮಾನ ಜಯಂತಿಯಂದು ಮತಾಂಧರು ಒಂದು ತಥಾಕಥಿತ ಅಕ್ಷೇಪಾರ್ಹ ಪೋಸ್ಟನಿಂದಾಗಿ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಈ ಪ್ರಕರಣದ ತನಿಖೆಯಿಂದ ರಝಾ ಅಕಾಡೆಮಿಯೂ ಇದರಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ರಝಾ ಅಕಾಡೆಮಿಯು ೨೦೧೨ರಲ್ಲಿ ಮುಂಬೈಯ ಆಝಾದ ಮೈದಾನದಲ್ಲಿ ಹಿಂಸಾಚಾರ ಎಸಗಿದ ಆರೋಪವನ್ನು ಎದುರಿಸುತ್ತಿದೆ.
Hubballi Police suspects the role of Raza Academy in instigating jihadi mob to attack temple https://t.co/vfwdZKEFwb
— HJS Mumbai (@HJSMumbai) April 25, 2022
ಹುಬ್ಬಳ್ಳಿಯ ದರ್ಗಾದಲ್ಲಿ ಎಂಐಎಂ ಮುಖಂಡ ಮೌಲಾನಾ ವಾಸಿಂ ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮತಾಂಧರು ಪೊಲೀಸ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಆತನನ್ನು ಬಂದಿಸಲಾಗಿದೆ. ಆತನ ವಿಚಾರಣೆಯ ವೇಳೆ ತೌಫಿಕ ಮುಲ್ಲಾ ಎಂಬವನ ಹೆಸರು ಬಯಲಿಗೆ ಬಂದಿದೆ. ಮುಲ್ಲಾ ರಝಾ ಅಕಾಡೆಮಿಯ ಸದಸ್ಯನಾಗಿದ್ದಾನೆ.
(ಸೌಜನ್ಯ : News18 Kannada)
ಸಂಪಾದಕೀಯ ನಿಲುವುರಝಾ ಅಕಾಡೆಮಿಯನ್ನು ಯಾವಾಗ ನಿಷೇಧಿಸಲಾಗುವುದು? |
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!