ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಿ ಇಲ್ಲವಾದರೆ ಬ್ಯಾಂಕಿನಲ್ಲಿ ಹನುಮಾನ ಚಾಲೀಸಾ ಪಠಿಸುವೇವು – ಬಜರಂಗದಳದಿಂದ ಪೊಲೀಸರಿಗೆ ಎಚ್ಚರಿಕೆ

ಬಾರಾಬಂಕಿ (ಉತ್ತರಪ್ರದೇಶ) : ಇಲ್ಲಿಯ ಪೈಸಾರ್ ಪ್ರದೇಶದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕ್ ನಲ್ಲಿ ನಮಾಜ್ ಪಠಣ ಮತ್ತು ಇಫ್ತಾರ್ ಆಯೋಜಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದ ನಂತರ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಈ ವಿಷಯವಾಗಿ ಬ್ಯಾಂಕ್ ಮತ್ತು ಪೊಲೀಸರು ಯಾವುದೇ ಹೇಳಿಕೆ ನೀಡಲು ನಿರಾಕರಿಸಿದ್ದಾರೆ. ಈ ಪ್ರಕರಣದಲ್ಲಿ ಬಜರಂಗದಳವು ಪೊಲೀಸ್ ಅಧಿಕಾರಿಗಳಿಗೆ ಮನವಿ ನೀಡಿ ಕ್ರಮಕೈಗೊಳ್ಳಲು ಒತ್ತಾಯಿಸುತ್ತಿದ್ದಾರೆ.
‘शबाब मिलता है’: मैनेजर जहीर ने HDFC बैंक में कराया नमाज और रोजा-इफ्तारी, सपा नेता ओसामा भी हुए शामिल, बोले हिन्दू संगठन – ‘गजवा-ए-हिन्द’#HDFCBank #Barabanki@STVRahul की रिपोर्ट।https://t.co/n4dandP0YD
— ऑपइंडिया (@OpIndia_in) April 25, 2022
ಹಾಗೇನಾದರೂ ಕ್ರಮಕೈಗೊಳ್ಳದಿದ್ದರೆ, ಬ್ಯಾಂಕಿನಲ್ಲಿ ಹನುಮಾನ ಚಾಲೀಸಾ ಪಠಿಸಲಾಗುವುದು, ಎಂಬ ಎಚ್ಚರಿಕೆ ನೀಡಲಾಗಿದೆ. ಬ್ಯಾಂಕಿನ ವ್ಯವಸ್ಥಾಪಕ ಜಹೀರ್ ಅಬ್ಬಾಸ್ ಇವರು ಬ್ಯಾಂಕಿನ ಕೆಲಸ ಕಾರ್ಯ ಮುಗಿದ ನಂತರ ಇಲ್ಲಿ ಇಫ್ತಾರ್ ಆಯೋಜಿಸಿದ್ದರು.
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಶ್ರೀರಾಮನ ಮೇಲಿನ ಆಘಾತ !
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim