
ತಂಜಾವೂರು (ತಮಿಳನಾಡು) – ಇಲ್ಲಿಯ ಒಂದು ಧಾರ್ಮಿಕ ರಥಯಾತ್ರೆಯ ಸಮಯದಲ್ಲಿ ನಡೆದಿರುವ ಅಪಘಾತದಲ್ಲಿ ೧೧ ಜನರು ಸಾವನ್ನಪ್ಪಿದ್ದಾರೆ ಮತ್ತು ೧೫ ಜನರು ಗಾಯಗೊಂಡಿದ್ದಾರೆ. ಈ ಘಟನೆ ಬೆಳಿಗ್ಗಿನ ಜಾವ ೩ ಗಂಟೆಯ ಸಮಯದಲ್ಲಿ ನಡೆದಿದೆ. ರಥಯಾತ್ರೆಯಲ್ಲಿ ರಥದ ಕಳಸ ವಿದ್ಯುತ್ ತಂತಿಗೆ ತಾಗಿದ್ದರಿಂದ ಈ ಘಟನೆ ನಡೆದಿದೆ. ಈ ಅವಘಡದಲ್ಲಿ ೭ ಜನರು ಸಾವನ್ನಪ್ಪಿದ್ದರೆ, ೪ ಜನರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು.
Tamil Nadu: 11 dead during chariot procession in Thanjavur; #PMModi announces Rs 2 lakh for kin of deceased@mkstalin #tamilnadu #rathyatra #deaths https://t.co/UwyNzGDLrF
— NewsExpress (@NEWSEXPRESS) April 27, 2022
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿಂಗ್ ಇವರು ಈ ಅವಘಡದ ಕುರಿತು ಸಂಪಾತ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ ೫ ಲಕ್ಷ ರೂಪಾಯಿ ಆರ್ಥಿಕ ಸಹಾಯ ಘೋಷಿಸಿದ್ದಾರೆ. ಹಾಗೂ ಪ್ರಧಾನಿ ಮೋದಿ ಇವರೂ ಕೂಡ ‘ಪ್ರಧಾನಿ ಸಹಾಯ ನಿಧಿ’ಯಿಂದ ಮೃತರ ಸಂಬಂಧಿಕರಿಗೆ ೨ ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ೫೦ ಸಾವಿರ ರೂಪಾಯಿ ಸಹಾಯ ಘೋಷಿಸಿದ್ದಾರೆ. ರಾಜ್ಯ ಸರಕಾರ ಈ ಘಟನೆಯ ವಿಚಾರಣೆ ನಡೆಸಲು ಆದೇಶ ನೀಡಿದೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು