ವಿಕೃತ ವಾಸನಾಂಧ ಮತಾಂಧರು

ಲಕ್ಷ್ಮಣಪುರಿ – ಇಲ್ಲಿಯ ಒಂದು ಗೋವಿನ ಮೇಲೆ ಬಲಾತ್ಕಾರ ನಡೆಸಿರುವ ಮಜೀದ್ ಎಂಬ ಮತಾಂಧನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಗರದ ಸರೋಜಿನಿನಗರದ ನಿವಾಸಿ. ಈ ಘಟನೆ ಏಪ್ರಿಲ್ ೨೩ ರಂದು ನಡೆದಿದೆ. ಆದರೆ ಏಪ್ರಿಲ್ ೨೬.೨೦೨೨ ರಂದು ಸಿಸಿಟಿವಿಯ ಚಿತ್ರೀಕರಣ ನೋಡಿದ ನಂತರ ಬಲಾತ್ಕಾರದ ಪ್ರಕರಣ ಬೆಳಕಿಗೆ ಬಂದಿದೆ.
Uttar Pradesh: CCTV footage catches Lucknow man Majid raping a cow, arrested after locals nabbed himhttps://t.co/9e4SxFGBTK
— OpIndia.com (@OpIndia_com) April 27, 2022
ಸಂಪಾದಕರ ನಿಲುವುಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಆರೋಪಿಯನ್ನು ಹುಡುಕುತ್ತಿದ್ದರು ಮತ್ತು ಸರೋಜಿನಿನಗರದಿಂದ ಆತನನ್ನು ಬಂಧಿಸಲಾಯಿತು. ಪೊಲೀಸರು ಆರೋಪಿಯ ವಿರುದ್ಧ ವಿವಿಧ ಕಾನೂನಿನನ್ವಯ ಆರೋಪ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದರು. |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ