ವಿಕೃತ ವಾಸನಾಂಧ ಮತಾಂಧರು

ಲಕ್ಷ್ಮಣಪುರಿ – ಇಲ್ಲಿಯ ಒಂದು ಗೋವಿನ ಮೇಲೆ ಬಲಾತ್ಕಾರ ನಡೆಸಿರುವ ಮಜೀದ್ ಎಂಬ ಮತಾಂಧನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಗರದ ಸರೋಜಿನಿನಗರದ ನಿವಾಸಿ. ಈ ಘಟನೆ ಏಪ್ರಿಲ್ ೨೩ ರಂದು ನಡೆದಿದೆ. ಆದರೆ ಏಪ್ರಿಲ್ ೨೬.೨೦೨೨ ರಂದು ಸಿಸಿಟಿವಿಯ ಚಿತ್ರೀಕರಣ ನೋಡಿದ ನಂತರ ಬಲಾತ್ಕಾರದ ಪ್ರಕರಣ ಬೆಳಕಿಗೆ ಬಂದಿದೆ.
Uttar Pradesh: CCTV footage catches Lucknow man Majid raping a cow, arrested after locals nabbed himhttps://t.co/9e4SxFGBTK
— OpIndia.com (@OpIndia_com) April 27, 2022
ಸಂಪಾದಕರ ನಿಲುವುಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಆರೋಪಿಯನ್ನು ಹುಡುಕುತ್ತಿದ್ದರು ಮತ್ತು ಸರೋಜಿನಿನಗರದಿಂದ ಆತನನ್ನು ಬಂಧಿಸಲಾಯಿತು. ಪೊಲೀಸರು ಆರೋಪಿಯ ವಿರುದ್ಧ ವಿವಿಧ ಕಾನೂನಿನನ್ವಯ ಆರೋಪ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಂದಿನ ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದರು. |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ