
ನವದೆಹಲಿ – ಕೇಂದ್ರ ಸರಕಾರದ ಗೃಹ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆಯಿಂದ ಕಾಶ್ಮೀರದ ೬೪ ಸಾವಿರ ೮೨೭ ಕಾಶ್ಮೀರಿ ಹಿಂದೂ ಕುಟುಂಬಗಳು ೧೯೯೦ ರ ದಶಕದಲ್ಲಿ ಕಾಶ್ಮೀರ ತೊರೆದು ಜಮ್ಮು, ದೆಹಲಿ ಮತ್ತು ದೇಶದ ಅನ್ಯ ಸ್ಥಳಗಳಲ್ಲಿ ಪಲಾಯನ ಮಾಡಲು ಅನಿವಾರ್ಯವಾಯಿತು.
The Union Ministry of Home Affairs (MHA) has claimed that 64,827 #KashmiriPandit families had to leave #Kashmir in the 1990s due to #Pakistan-sponsored terrorism. Such families settled in #Jammu, #Delhi and other parts of the countryhttps://t.co/K1v8Go8dER
— The Tribune (@thetribunechd) April 27, 2022
ಗೃಹ ಸಚಿವಾಲಯ ೨೦೨೦ – ೨೧ ಇಸವಿಯ ವಾರ್ಷಿಕ ವರದಿಯ ಪ್ರಕಾರ ೧೯೯೦ರ ದಶಕ ಮತ್ತು ೨೦೨೦.ರ ಸಮಯದಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ೧೪ ಸಾವಿರ ೯೧ ನಾಗriಕರು ಮತ್ತು ೫ ಸಾವಿರ ೩೫೬ ಸೈನಿಕರು ಸಾವನ್ನಪ್ಪಿದರು. ಈ ವರದಿಯಲ್ಲಿ ಭಯೋತ್ಪಾದನೆಯಿಂದ ಹಿಂದೂಗಳ ಜೊತೆಗೆ ಕೆಲವು ಸಿಖ್ಖರು ಮತ್ತು ಮುಸಲ್ಮಾನ ಕುಟುಂಬದವರು ಕಾಶ್ಮೀರ ಬಿಟ್ಟು ಪಲಾಯನ ಮಾಡಬೇಕಾಯಿತು ಹೀಗೂ ಹೇಳಲಾಗಿದೆ.
ಸಂಪಾದಕರ ನಿಲುವುಇದರಲ್ಲಿನ ಎಷ್ಟು ಕುಟುಂಬಗಳು ಕಾಶ್ಮೀರದಲ್ಲಿ ಪುನರ್ವಸತಿಯನ್ನು ಕಲ್ಪಿಸಲಾಗಿದೆ ಮತ್ತು ಎಷ್ಟು ಜನರ ಪುನರ್ವಸನ ಬಾಕಿ ಇದೆ ? ಇದರಲ್ಲಿ ಯಾವ ಅಡಚನೆಗಳು ಇವೆ ಮತ್ತು ಸರಕಾರ ಅದರಲ್ಲಿ ಯಾವ ಉಪಾಯಯೋಜನೆ ಮಾಡುತ್ತಿದೆ ? ಇದರ ಮಾಹಿತಿ ಸರಕಾರ ನೀಡಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ. |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein