
ನವ ದೆಹಲಿ – ಸಧ್ಯದ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಾಯುಪಡೆಗೆ ಸಿಕ್ಕಿರುವ ಸೂಚನೆಯ ನಂತರ ಅಲ್ಪಾವಧಿಯ; ಆದರೆ ವೇಗದ ಯುದ್ಧಕ್ಕಾಗಿ ಸಿದ್ಧರಾಗಿರುವುದರ ಆವಶ್ಯಕತೆ ಇದೆ, ಎಂದು ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ ಚೀಫ ಮಾರ್ಶಲ ವಿ.ಆರ. ಚೌಧರಿಯವರು ಒಂದು ಸಮ್ಮೆಳನದಲ್ಲಿ ಹೇಳಿದರು.
IAF chief stresses on need to prepare for ‘intense & small duration ops at short notice’ https://t.co/8esUYiaZWz
— Republic (@republic) April 28, 2022
‘ಹಾಗೆಯೇ ಅಧಿಕ ಕಾಲ ನಡೆಯುವ ಸಂಘರ್ಷಕ್ಕಾಗಿಯೂ ಸಿದ್ಧರಾಗಿರುವುದರ ಆವಶ್ಯಕತೆ ಇದೆ. ಲದಾಖಿನಲ್ಲಿ ಈ ರೀತಿಯ ಸಂಘರ್ಷವನ್ನು ಎದುರಿಸುತ್ತಿದ್ದೇವೆ ಎಂದು ಕೂಡಾ ಅವರು ಸ್ಪಷ್ಟಪಡಿಸಿದ್ದಾರೆ.
ನಿರ್ದೇಶಕ ತಾರಿಕ್ ಸಿದ್ದಿಕಿ, ನೃತ್ಯ ಶಿಕ್ಷಕ ಸಾಜಿದ್ ಶೇಖ್ ಮತ್ತು ನಿರೂಪಕಿ ಉಜ್ಮಾ ತಬಸ್ಸುಮ್ ಬಂಧನ!
ಮುಸ್ಲಿಂ ಯುವಕನಿಂದ ಅಪ್ರಾಪ್ತ ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ: ಮತಾಂತರಕ್ಕಾಗಿ ಒತ್ತಾಯ! : UP Love Jihad
‘ನೀಟ್’ (NEET) ಪರೀಕ್ಷೆಯಿಂದ ಅಸಮಾನತೆ ಉಂಟಾಗುತ್ತಿದ್ದು, 12ನೇ ತರಗತಿಯ ಅಂಕಗಳ ಆಧಾರದ ಮೇಲೆ ವೈದ್ಯಕೀಯ ಪ್ರವೇಶ ನೀಡಿ! : Tamil Nadu CM Vijay
ಶ್ರೀರಾಮ ಮಂದಿರದ ಕಾಣಿಕೆಗಳ ಕಳ್ಳತನ ಪ್ರಕರಣ: ವಿಶೇಷ ತನಿಖಾ ತಂಡದ (SIT) ಪ್ರಾಥಮಿಕ ವರದಿ ಸರಕಾರಕ್ಕೆ ಸಲ್ಲಿಕೆ : Ram Mandir Donation Theft
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!