
ಭಾಗ್ಯನಗರ – ‘ಆಲ ಇಂಡಿಯಾ ಮಜಲಿಸ-ಎ-ಇತ್ತೆಹಾದುಲ-ಮುಸ್ಲಮಿನ’ (ಎ.ಐ.ಎಮ್.ಐ.ಎಮ್.) ಈ ಪಕ್ಷದ ಮುಖ್ಯಸ್ಥ ಹಾಗೂ ಸಂಸದ ಅಸುದ್ದಿನ ಓವೈಸಿ ಇವರ ಒಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ‘ನಾವು ನಿಮ್ಮ ದಬ್ಬಾಳಿಕೆಗೆ ಹೆದರುವದಿಲ್ಲ, ತಾಳ್ಮೆಯಿಂದ ಹೋರಾಟ ಮಾಡುತ್ತೇವೆ, ಜಾಗ ಬಿಡುವದಿಲ್ಲ ನಾವೂ ಅಲ್ಲಾಹನ ಮಾರ್ಗದಲ್ಲಿ ನಡೆಯುತ್ತೇವೆ. ದೇಶದಲ್ಲಿ ಒಂದು ಸಮುದಾಯವನ್ನು ಗುರಿಯಾಗಿಸಲಾಗುತ್ತಿದೆ’, ಎಂದು ಹೇಳುತ್ತಿರುವುದು ಕಂಡು ಬರುತ್ತಿದೆ. ಜೊತೆಗೆ ಅವರು ಕ್ಷೇತ್ರ ಬಿಟ್ಟು ತೋಲಗದಂತೆ ಮುಸಲ್ಮಾನರಿಗೂ ಸಲಹೆ ನೀಡುತ್ತಿರುವುದು ಕಂಡುಬರುತ್ತಿದೆ.
#WATCH | AIMIM chief Asaduddin Owaisi breaks down while addressing a gathering on the last Friday of Ramzan at Mecca Masjid in Hyderabad pic.twitter.com/GCTjQeU38R
— ANI (@ANI) April 29, 2022
ಶ್ರೀ ರಾಮನವಮಿಯ ದಿನದಂದು ಹಿಂಸಾಚಾರದ ಸುದ್ದಿಯನ್ನು ಓವೈಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಪೊಲೀಸರು ನಿರ್ದಿಷ್ಟ ಸಮುದಾಯದ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಭಾಜಪ ಒಡೆದಾಳುವ ತಂತ್ರ ಅನುಸರಿಸುತ್ತಿದೆ ಎಂದು ಆರೋಪಿಸಿದ್ದರು.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed