
‘ಹಲವು ವರ್ಷಗಳಿಂದ ವಿವಿಧ ಧಾರ್ಮಿಕ ಗ್ರಂಥಗಳನ್ನು ಲಕ್ಷಾಂತರ ಬಾರಿ ಓದಿರುವವರು ಸಾಧನೆಯಲ್ಲಿ ವಿಶೇಷ ಪ್ರಗತಿ ಸಾಧಿಸಿದಂತೆ ಕಾಣುವುದಿಲ್ಲ. ಇದಕ್ಕೆ ಕಾರಣ ಅವರು ಓದುವುದು ಮಾತ್ರ. ಅದರಲ್ಲಿ ಕಲಿಸಿದ ಸಾಧನೆಗಳು ಕಾರ್ಯರೂಪಕ್ಕೆ ತರುವುದಿಲ್ಲ. ಸಾಧನೆ ಮಾಡಲು ನಿಜವಾದ ಇಚ್ಛೆಯುಳ್ಳವರು ‘ತಮ್ಮಿಂದ ಈ ತಪ್ಪು ಆಗುತ್ತಿಲ್ಲವಲ್ಲ’ ಎಂಬುದರತ್ತ ಗಮನ ಹರಿಸಬೇಕು.
– (ಪರಾತ್ಪರ ಗುರು) ಡಾ. ಆಠವಲೆ (೧೯.೩.೨೦೨೨)
ಸಂತರು ಸಮಷ್ಟಿ ಪ್ರಸಾರಕಾರ್ಯ ಮಾಡುವುದರ ಹಿಂದಿನ ಕಾರಣ !
‘ಹಿಂದಿನ ಯುಗಗಳಲ್ಲಿ ಪ್ರಜೆಗಳು ಸಾತ್ತ್ವಿಕವಾಗಿದ್ದರಿಂದ ಋಷಿಗಳಿಗೆ ಸಮಷ್ಟಿ ಪ್ರಸಾರಕಾರ್ಯ ಮಾಡಬೇಕಾಗುತ್ತಿರಲಿಲ್ಲ. ಈಗ ಕಲಿಯುಗದಲ್ಲಿ ಹೆಚ್ಚಿನವರು ಸಾಧನೆ ಮಾಡದ ಕಾರಣ ಸಂತರಿಗೆ ಸಮಷ್ಟಿ ಪ್ರಸಾರ ಕಾರ್ಯ ಮಾಡಬೇಕಾಗುತ್ತದೆ !’
– ಪರಾತ್ಪರ ಗುರು ಡಾ. ಆಠವಲೆ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು