
‘ಹಲವು ವರ್ಷಗಳಿಂದ ವಿವಿಧ ಧಾರ್ಮಿಕ ಗ್ರಂಥಗಳನ್ನು ಲಕ್ಷಾಂತರ ಬಾರಿ ಓದಿರುವವರು ಸಾಧನೆಯಲ್ಲಿ ವಿಶೇಷ ಪ್ರಗತಿ ಸಾಧಿಸಿದಂತೆ ಕಾಣುವುದಿಲ್ಲ. ಇದಕ್ಕೆ ಕಾರಣ ಅವರು ಓದುವುದು ಮಾತ್ರ. ಅದರಲ್ಲಿ ಕಲಿಸಿದ ಸಾಧನೆಗಳು ಕಾರ್ಯರೂಪಕ್ಕೆ ತರುವುದಿಲ್ಲ. ಸಾಧನೆ ಮಾಡಲು ನಿಜವಾದ ಇಚ್ಛೆಯುಳ್ಳವರು ‘ತಮ್ಮಿಂದ ಈ ತಪ್ಪು ಆಗುತ್ತಿಲ್ಲವಲ್ಲ’ ಎಂಬುದರತ್ತ ಗಮನ ಹರಿಸಬೇಕು.
– (ಪರಾತ್ಪರ ಗುರು) ಡಾ. ಆಠವಲೆ (೧೯.೩.೨೦೨೨)
ಸಂತರು ಸಮಷ್ಟಿ ಪ್ರಸಾರಕಾರ್ಯ ಮಾಡುವುದರ ಹಿಂದಿನ ಕಾರಣ !
‘ಹಿಂದಿನ ಯುಗಗಳಲ್ಲಿ ಪ್ರಜೆಗಳು ಸಾತ್ತ್ವಿಕವಾಗಿದ್ದರಿಂದ ಋಷಿಗಳಿಗೆ ಸಮಷ್ಟಿ ಪ್ರಸಾರಕಾರ್ಯ ಮಾಡಬೇಕಾಗುತ್ತಿರಲಿಲ್ಲ. ಈಗ ಕಲಿಯುಗದಲ್ಲಿ ಹೆಚ್ಚಿನವರು ಸಾಧನೆ ಮಾಡದ ಕಾರಣ ಸಂತರಿಗೆ ಸಮಷ್ಟಿ ಪ್ರಸಾರ ಕಾರ್ಯ ಮಾಡಬೇಕಾಗುತ್ತದೆ !’
– ಪರಾತ್ಪರ ಗುರು ಡಾ. ಆಠವಲೆ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !