
ಅಲೀಗಡ (ಉತ್ತರಪ್ರದೇಶ) – ಈ ದೇಶದಲ್ಲಿ ಲಕ್ಷಾಂತರ ದೇವಸ್ಥಾನಗಳನ್ನು ಕೆಡವಲಾಯಿತು. ಸಾವಿರಾರು ಹಿಂದೂ ಮಹಿಳೆಯರ ಮೇಲೆ ಬಲಾತ್ಕಾರಗಳಾದವು. ಹಿಂದೂ ರಾಷ್ಟ್ರವಾಗದಿದ್ದರೆ ಇಂತಹ ಘಟನೆಗಳು ನಡೆಯುತ್ತಲೇ ಇರುವವು. ರಾಜಕೀಯ ಇಚ್ಛಾಶಕ್ತಿಯನ್ನು ತೋರಿಸಿದರೆ ಹಿಂದೂ ರಾಷ್ಟ್ರದ ಸ್ಥಾಪನೆಯಾಗಬಹುದು, ಎಂಬ ಹೇಳಿಕೆಯನ್ನು ಕಾಲೀಚರಣ ಮಹಾರಾಜರು ಅಲೀಗಡದಲ್ಲಿನ ಸಂತ ಸಮ್ಮೇಳನದಲ್ಲಿ ನೀಡಿದರು. ಕೆಲವು ತಿಂಗಳುಗಳ ಹಿಂದೆ ಕಾಲೀಚರಣ ಮಹಾರಾಜರು ಮ. ಗಾಂಧಿಯವರ ಬಗ್ಗೆ ನೀಡಿದ ಹೇಳಿಕೆಯಿಂದಾಗಿ ಬಂಧನಕ್ಕೊಳಗಾಗಿದ್ದರು.
‘हिंदू राष्ट्र के लिए एकजुट हों, धर्म के आधार पर करें वोट’, अलीगढ़ में कालीचरण महाराज के विवादित बोल https://t.co/XO3Y2Ye485
— Vee News (@VeeNewshindi) May 2, 2022
ಹಿಂದೂಗಳು ಧರ್ಮದ ಆಧಾರದಲ್ಲಿ ಮತದಾನ ಮಾಡಬೇಕು !
ಕಾಲೀಚರಣ ಮಹಾರಾಜರು ಮಾತನಾಡುತ್ತ ಹಿಂದೂ ರಾಷ್ಟ್ರದ ನಿರ್ಮಿತಿಗಾಗಿ ಎಲ್ಲ ಹಿಂದೂಗಳು ಸಂಘಟಿತರಾಗಬೇಕು. ಕೇವಲ ಸನಾತನ ಧರ್ಮವೇ ಏಕೈಕ ಧರ್ಮವಾಗಿದೆ, ಭಾರತದಲ್ಲಿ ಇಸ್ಲಾಮ ಮತ್ತು ಕ್ರೈಸ್ತ ಧರ್ಮಗಳಿಲ್ಲ. ಇರಾಕ, ಇರಾನ, ಅಫಘಾನಿಸ್ತಾನ ಮತ್ತು ಪಾಕಿಸ್ತಾನ ದೇಶಗಳು ನಮ್ಮ ಕೈತಪ್ಪಿ ಹೋಗಿವೆ ಮತ್ತು ಅವು ಇಸ್ಲಾಮೀ ದೇಶಗಳಾಗಿವೆ, ಎಂದು ಹೇಳಿದರು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ