
ಮುಂಬಯಿ – ಹಿಂದೆ ನಿರ್ಧರಿಸಿದಂತೆ ಅಕ್ಷಯ ತೃತಿಯಾದಂದು ಎಲ್ಲಿಯೂ ಆರತಿಗಳನ್ನು ಮಾಡಬೇಡಿ. ಮುಸಲ್ಮಾನ ಸಮಾಜದ ಈದ್ ಹಬ್ಬವು ಆನಂದದಿಂದ ಆಚರಿಸಲ್ಪಡಬೇಕು. ನಮಗೆ ಯಾರದ್ದೇ ಹಬ್ಬಗಳಲ್ಲಿ ಅಡಚಣೆಗಳನ್ನು ತರಲಿಕ್ಕಿಲ್ಲ. ಭೋಂಗಾಗಳ ವಿಷಯವು ಧಾರ್ಮಿಕವಾಗಿರದೇ ಸಾಮಾಜಿಕವಾಗಿದೆ. ಈ ಬಗ್ಗೆ ಮುಂದೆ ಇನ್ನೇನು ಮಾಡಬೇಕು ಎಂಬುದನ್ನು ನಾನು ನಾಳೆ, ಮೇ ೩ರಂದು ‘ಟ್ವೀಟ್’ ಮೂಲಕ ಹೇಳುವೆನು, ಎಂದು ರಾಜ ಠಾಕರೆಯವರು ಮೇ ೨ರಂದು ಟ್ವೀಟ್ ಮಾಡಿ ಹೇಳಿದ್ದಾರೆ.
Appeal to Maharashtra Sainik’s… pic.twitter.com/sTzbTI14Qu
— Raj Thackeray (@RajThackeray) May 2, 2022
ಠಾಣೆಯಲ್ಲಿನ ಸಾರ್ವಜನಿಕ ಸಭೆಯಲ್ಲಿ ರಾಜ ಠಾಕರೆಯವರು ಮಸೀದಿಗಳ ಮೇಲೆ ಭೋಂಗಾಗಳನ್ನು ಹಚ್ಚಿದರೆ ಮೇ ೩ ರಂದು ದೇವಸ್ಥಾನಗಳಲ್ಲಿ ಮಹಾರತಿಯನ್ನು ಮಾಡಲು ಕರೆ ನೀಡಿದ್ದರು; ಆದರೆ ಪೊಲೀಸರ ಮೇಲೆ ಒತ್ತಡ ಬರಬಾರದು ಎಂದು ಭೋಂಗಾಗಳ ಬಗೆಗಿನ ಭೂಮಿಕೆಯನ್ನು ಈದಿನ ನಂತರ ಮಂಡಿಸುವುದಾಗಿ ಮನಸೆಯು ಹೇಳಿದೆ.
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !