
ಮುಂಬಯಿ – ಹಿಂದೆ ನಿರ್ಧರಿಸಿದಂತೆ ಅಕ್ಷಯ ತೃತಿಯಾದಂದು ಎಲ್ಲಿಯೂ ಆರತಿಗಳನ್ನು ಮಾಡಬೇಡಿ. ಮುಸಲ್ಮಾನ ಸಮಾಜದ ಈದ್ ಹಬ್ಬವು ಆನಂದದಿಂದ ಆಚರಿಸಲ್ಪಡಬೇಕು. ನಮಗೆ ಯಾರದ್ದೇ ಹಬ್ಬಗಳಲ್ಲಿ ಅಡಚಣೆಗಳನ್ನು ತರಲಿಕ್ಕಿಲ್ಲ. ಭೋಂಗಾಗಳ ವಿಷಯವು ಧಾರ್ಮಿಕವಾಗಿರದೇ ಸಾಮಾಜಿಕವಾಗಿದೆ. ಈ ಬಗ್ಗೆ ಮುಂದೆ ಇನ್ನೇನು ಮಾಡಬೇಕು ಎಂಬುದನ್ನು ನಾನು ನಾಳೆ, ಮೇ ೩ರಂದು ‘ಟ್ವೀಟ್’ ಮೂಲಕ ಹೇಳುವೆನು, ಎಂದು ರಾಜ ಠಾಕರೆಯವರು ಮೇ ೨ರಂದು ಟ್ವೀಟ್ ಮಾಡಿ ಹೇಳಿದ್ದಾರೆ.
Appeal to Maharashtra Sainik’s… pic.twitter.com/sTzbTI14Qu
— Raj Thackeray (@RajThackeray) May 2, 2022
ಠಾಣೆಯಲ್ಲಿನ ಸಾರ್ವಜನಿಕ ಸಭೆಯಲ್ಲಿ ರಾಜ ಠಾಕರೆಯವರು ಮಸೀದಿಗಳ ಮೇಲೆ ಭೋಂಗಾಗಳನ್ನು ಹಚ್ಚಿದರೆ ಮೇ ೩ ರಂದು ದೇವಸ್ಥಾನಗಳಲ್ಲಿ ಮಹಾರತಿಯನ್ನು ಮಾಡಲು ಕರೆ ನೀಡಿದ್ದರು; ಆದರೆ ಪೊಲೀಸರ ಮೇಲೆ ಒತ್ತಡ ಬರಬಾರದು ಎಂದು ಭೋಂಗಾಗಳ ಬಗೆಗಿನ ಭೂಮಿಕೆಯನ್ನು ಈದಿನ ನಂತರ ಮಂಡಿಸುವುದಾಗಿ ಮನಸೆಯು ಹೇಳಿದೆ.
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram
ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು