ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

(ಪರಾತ್ಪರ ಗುರು) ಡಾ. ಜಯಂತ ಬಾಳಾಜಿ ಆಠವಲೆ

ರಾಜಕೀಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಯಾರು ಹಣ ಅಥವಾ ಹುದ್ದೆಯನ್ನು ನೀಡಿದರೆ ಬೇರೆ ಪಕ್ಷಕ್ಕೆ ಹೋಗುತ್ತಾರೆ. ತದ್ವಿರುದ್ಧ ಭಕ್ತರು ದೇವರ ಪಕ್ಷ ಬಿಟ್ಟು, ದೇವರ ಚರಣಗಳಲ್ಲಿ ಇರುವ ಜಾಗ ಬಿಟ್ಟು ಬೇರೆಕಡೆ ಎಲ್ಲಿಯು ಹೋಗುವುದಿಲ್ಲ.

– (ಪರಾತ್ಪರ ಗುರು) ಡಾ. ಆಠವಲೆ