ದೂರು ನೋಂದಾಯಿಸಲು ಹೋದಾಗ ಪೊಲೀಸ ಅಧಿಕಾರಿಗಳಿಂದಲೂ ಬಲಾತ್ಕಾರ

ಲಲಿತಪುರ (ಉತ್ತರಪ್ರದೇಶ) – ಇಲ್ಲಿನ ಓರ್ವ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಅಪಹರಿಸಿ ಆಕೆಯನ್ನು ಭೋಪಾಲಕ್ಕೆ ಒಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಲಾಯಿತು. ಅನಂತರ ಸಂತ್ರಸ್ತೆಯು ಈ ಬಗ್ಗೆ ದೂರ ನೀಡಲು ಪೊಲೀಸ ಠಾಣೆಗೆ ಹೋದಾಗ ಆಕೆಯ ಮೇಲೆ ಪೊಲೀಸ ಅಧಿಕಾರಿಯೂ ಬಲಾತ್ಕಾರ ಮಾಡಿದನು. ಈ ಪ್ರಕರಣದಲ್ಲಿ ಪೊಲೀಸ ಅಧಿಕಾರಿಯೊಂದಿಗೆ ೬ ಜನರ ವಿರುದ್ಧ ಅಪರಾಧವನ್ನು ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುರಕ್ಷಕರಲ್ಲ, ಭಕ್ಷಕ ಪೊಲೀಸರು ! ಇಂತಹ ಪೊಲೀಸರಿಗೆ ಗಲ್ಲು ಶಿಕ್ಷೆಯಾಗಲು ಸರಕಾರವು ಪ್ರಯತ್ನಿಸಬೇಕು, ಆಗಲೇ ಇತರರು ಪಾಠ ಕಲಿಯುತ್ತಾರೆ ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation