ದೂರು ನೋಂದಾಯಿಸಲು ಹೋದಾಗ ಪೊಲೀಸ ಅಧಿಕಾರಿಗಳಿಂದಲೂ ಬಲಾತ್ಕಾರ

ಲಲಿತಪುರ (ಉತ್ತರಪ್ರದೇಶ) – ಇಲ್ಲಿನ ಓರ್ವ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಅಪಹರಿಸಿ ಆಕೆಯನ್ನು ಭೋಪಾಲಕ್ಕೆ ಒಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಲಾಯಿತು. ಅನಂತರ ಸಂತ್ರಸ್ತೆಯು ಈ ಬಗ್ಗೆ ದೂರ ನೀಡಲು ಪೊಲೀಸ ಠಾಣೆಗೆ ಹೋದಾಗ ಆಕೆಯ ಮೇಲೆ ಪೊಲೀಸ ಅಧಿಕಾರಿಯೂ ಬಲಾತ್ಕಾರ ಮಾಡಿದನು. ಈ ಪ್ರಕರಣದಲ್ಲಿ ಪೊಲೀಸ ಅಧಿಕಾರಿಯೊಂದಿಗೆ ೬ ಜನರ ವಿರುದ್ಧ ಅಪರಾಧವನ್ನು ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುರಕ್ಷಕರಲ್ಲ, ಭಕ್ಷಕ ಪೊಲೀಸರು ! ಇಂತಹ ಪೊಲೀಸರಿಗೆ ಗಲ್ಲು ಶಿಕ್ಷೆಯಾಗಲು ಸರಕಾರವು ಪ್ರಯತ್ನಿಸಬೇಕು, ಆಗಲೇ ಇತರರು ಪಾಠ ಕಲಿಯುತ್ತಾರೆ ! |
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ