ದೂರು ನೋಂದಾಯಿಸಲು ಹೋದಾಗ ಪೊಲೀಸ ಅಧಿಕಾರಿಗಳಿಂದಲೂ ಬಲಾತ್ಕಾರ

ಲಲಿತಪುರ (ಉತ್ತರಪ್ರದೇಶ) – ಇಲ್ಲಿನ ಓರ್ವ ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಅಪಹರಿಸಿ ಆಕೆಯನ್ನು ಭೋಪಾಲಕ್ಕೆ ಒಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಲಾಯಿತು. ಅನಂತರ ಸಂತ್ರಸ್ತೆಯು ಈ ಬಗ್ಗೆ ದೂರ ನೀಡಲು ಪೊಲೀಸ ಠಾಣೆಗೆ ಹೋದಾಗ ಆಕೆಯ ಮೇಲೆ ಪೊಲೀಸ ಅಧಿಕಾರಿಯೂ ಬಲಾತ್ಕಾರ ಮಾಡಿದನು. ಈ ಪ್ರಕರಣದಲ್ಲಿ ಪೊಲೀಸ ಅಧಿಕಾರಿಯೊಂದಿಗೆ ೬ ಜನರ ವಿರುದ್ಧ ಅಪರಾಧವನ್ನು ದಾಖಲಿಸಲಾಗಿದೆ.
ಸಂಪಾದಕೀಯ ನಿಲುವುರಕ್ಷಕರಲ್ಲ, ಭಕ್ಷಕ ಪೊಲೀಸರು ! ಇಂತಹ ಪೊಲೀಸರಿಗೆ ಗಲ್ಲು ಶಿಕ್ಷೆಯಾಗಲು ಸರಕಾರವು ಪ್ರಯತ್ನಿಸಬೇಕು, ಆಗಲೇ ಇತರರು ಪಾಠ ಕಲಿಯುತ್ತಾರೆ ! |
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಭಾರತದ ನೂತನ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್
‘ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಲ್ಲಿ ಮುಸ್ಲಿಮರು ಇದ್ದಿದ್ದರೆ, ಕಳ್ಳತನದ ಆರೋಪದ ಮೇಲೆ ಅವರ ‘ಎನ್ಕೌಂಟರ್’ ಮಾಡಲಾಗುತ್ತಿತ್ತು!’
ಅಮರನಾಥ ಯಾತ್ರೆಗೂ ಮುನ್ನ ಉಗ್ರನ ಬಂಧನ
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!