
ನವದೆಹಲಿ – ನಿನ್ನೆ ನಾನು ಸಂಪೂರ್ಣ ದಿನವನ್ನು ಅಹಮದಾಬಾದಿನಲ್ಲಿ ಕಳೆದೆನು. (ಇದರ ಹೆಸರೂ ಇಂದಿಗೂ ಕರ್ಣಾವತಿ ಆಗಲಿಲ್ಲ.) ಪ್ರಧಾನಿ ಮೊದಿಯವರು ಈ ಹೆಸರಿನ ಬದಲಾವಣೆಯ ಕಾರ್ಯಾಚರಣೆಯನ್ನು ಮಾಡಲು ನಿರಾಕರಿಸುತ್ತಿದ್ದಾರೆ, ಅವರೇ ೨೦೧೩ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ ಕೇಂದ್ರಕ್ಕೆ ‘ಕರ್ಣಾವತಿ’ ಎಂಬ ಹೆಸರು ನೀಡಲು ಸೂಚಿಸಿದ್ದರು, ಎಂದು ಭಾಜಪದ ಹಿರಿಯ ನೇತಾರರಾದ ಡಾ. ಸುಬ್ರಹ್ಮಣ್ಯಮ್ ಸ್ವಾಮಿಯವರು ಟ್ವೀಟ್ ಮಾಡಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ