ಭಾಜಪಕ್ಕೆ ಆಮ ಆದಮಿ ಪಕ್ಷದ ಸಲಹೆ

ನವದೆಹಲಿ – ದೆಹಲಿ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿರುವ ಭೋಂಗಾಗಳನ್ನು ತೆಗೆಯುವ ಬಗ್ಗೆ ಭಾಜಪವು ಮನವಿ ಮಾಡಿದಾಗ ಅಧಿಕಾರದಲ್ಲಿರುವ ಆಮ ಆದಮಿ ಪಕ್ಷದಿಂದ ಅದಕ್ಕೆ ಒಪ್ಪಿಗೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಭಾಜಪವು ದೆಹಲಿ ಪೊಲೀಸರನ್ನು ಸಂಪರ್ಕಿಸಬೇಕು; ಏಕೆಂದರೆ ಈ ಪ್ರಶ್ನೆಯು ದೆಹಲಿಯ ಪೊಲೀಸರ ಅಧೀನದಲ್ಲಿದೆ ಹಾಗೂ ಕೇಂದ್ರದಲ್ಲಿ ಭಾಜಪದ ಸರಕಾರವಿರುವುದರಿಂದ ದೆಹಲಿಯ ಪೊಲೀಸರು ಅವರ ನಿಯಂತ್ರಣದಲ್ಲಿದ್ದಾರೆ, ಎಂದೂ ಆಪ ಹೇಳಿದೆ.
The #AAP agrees with the removal of #loudspeakers from all religious places in the national capital, Delhi’s ruling party said in a statement.https://t.co/CjFAfavv01
— HT Delhi (@htdelhi) May 4, 2022
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !