ಭಾಜಪಕ್ಕೆ ಆಮ ಆದಮಿ ಪಕ್ಷದ ಸಲಹೆ

ನವದೆಹಲಿ – ದೆಹಲಿ ರಾಜ್ಯದಲ್ಲಿನ ಧಾರ್ಮಿಕ ಸ್ಥಳಗಳಲ್ಲಿರುವ ಭೋಂಗಾಗಳನ್ನು ತೆಗೆಯುವ ಬಗ್ಗೆ ಭಾಜಪವು ಮನವಿ ಮಾಡಿದಾಗ ಅಧಿಕಾರದಲ್ಲಿರುವ ಆಮ ಆದಮಿ ಪಕ್ಷದಿಂದ ಅದಕ್ಕೆ ಒಪ್ಪಿಗೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಭಾಜಪವು ದೆಹಲಿ ಪೊಲೀಸರನ್ನು ಸಂಪರ್ಕಿಸಬೇಕು; ಏಕೆಂದರೆ ಈ ಪ್ರಶ್ನೆಯು ದೆಹಲಿಯ ಪೊಲೀಸರ ಅಧೀನದಲ್ಲಿದೆ ಹಾಗೂ ಕೇಂದ್ರದಲ್ಲಿ ಭಾಜಪದ ಸರಕಾರವಿರುವುದರಿಂದ ದೆಹಲಿಯ ಪೊಲೀಸರು ಅವರ ನಿಯಂತ್ರಣದಲ್ಲಿದ್ದಾರೆ, ಎಂದೂ ಆಪ ಹೇಳಿದೆ.
The #AAP agrees with the removal of #loudspeakers from all religious places in the national capital, Delhi’s ruling party said in a statement.https://t.co/CjFAfavv01
— HT Delhi (@htdelhi) May 4, 2022
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಅಮೆರಿಕದಲ್ಲಿ ಅಪರಿಚಿತರಿಂದ ಭಾರತೀಯ ಯುವಕನ ಗುಂಡಿಕ್ಕಿ ಕೊಲೆ
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ