
ಭಿಲವಾಡಾ (ರಾಜಸ್ತಾನ) – ಇಲ್ಲಿನ ಸಾಂಗಾನೇರ ಭಾಗದಲ್ಲಿ ೨ ತರುಣರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಅವರ ದ್ವಿಚಕ್ರವನ್ನು ಸುಟ್ಟಿರುವ ಘಟನೆಯ ನಂತರ ಇಲ್ಲಿ ಒತ್ತಡದ ವಾತಾವರಣವಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವ ಮನವಿ ಮಾಡಲು ಇಲ್ಲಿ ಪ್ರತಿಭಟನೆ ಆಂದೋಲನಗಳನ್ನು ಮಾಡಲಾಗುತ್ತದೆ. ಈ ಘಟನೆಯಿಂದಾಗಿ ಇಲ್ಲಿ ದೊಡ್ಡ ಪ್ರಮಾಣದಲ್ಲಿ ಪೊಲೀಸ ಬಂದೋಬಸ್ತನ್ನು ಇಡಲಾಗಿದೆ. ಹಾಗೆಯೇ ಇಲ್ಲಿನ ಇಂಟರನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಆಕ್ರಮಣವು ಯಾವ ಕಾರಣದಿಂದಾಗಿ ನಡೆಯಿತು, ಎಂಬುದು ಇಲ್ಲಿಯ ವರೆಗೂ ಸ್ಪಷ್ಟವಾಗಿಲ್ಲ. ಗಾಯಗೊಂಡ ತರುಣರ ಹೆಸರು ಸದ್ದಾಮ ಮತ್ತು ಆಝಾದ ಎಂದು ಇದೆ.
#Rajasthan | After Jodhpur, Bhilwara Tense Over Attack on Two Youths; Internet Suspended https://t.co/h01aQpCUYT pic.twitter.com/wgmQlfkObP
— News18.com (@news18dotcom) May 5, 2022
‘ದಂಗೆಗಳನ್ನು ನಡೆಸುವುದು ಸಂಘ ಹಾಗೂ ಭಾಜಪದ ಧೊರಣೆಯಾಗಿದೆ !’ (ಅಂತೆ) – ಮುಖ್ಯಮಂತ್ರಿ ಗೆಹಲೋತ

ಈ ಪ್ರಕರಣದಲ್ಲಿ ರಾಜಸ್ತಾನದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳಾದ ಅಶೋಕ ಗೆಹಲೋತರವರು ಮಾತನಾಡುತ್ತ, ರಾಜ್ಯದಲ್ಲಿ ದಂಗೆಗಳನ್ನು ನಡೆಸಲು ರಾ. ಸ್ವ. ಸಂಘ ಹಾಗೂ ಭಾಜಪವು ಪ್ರಯತ್ನಿಸುತ್ತಿದೆ. ಈ ಮೂಲಕ ಅವರು ತಮ್ಮ ಧೋರಣೆಗಳನ್ನು ಸ್ಪಷ್ಟಪಡಿಸುತ್ತಿದ್ದಾರೆ. ನಾವು ರಾಜ್ಯದಲ್ಲಿ ದಂಗೆಗಳಾಗಲು ಬಿಡುವುದಿಲ್ಲ. (ಭಾರತದಾದ್ಯಂತ ಯಾರು ದಂಗೆಗಳನ್ನು ನಡೆಸುತ್ತಿದ್ದಾರೆ, ಎಂಬುದು ಜನತೆಗೆ ತಿಳಿದಿದೆ ! – ಸಂಪಾದಕರು)
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!