ಬಂಧಸಲ್ಪಟ್ಟವರ ಸಂಖ್ಯೆ ೨೦ ಕ್ಕೆ

ಪಾಲಕ್ಕಡ (ಕೇರಳ ) – ಜಿಲ್ಲೆಯಲ್ಲಿ ಕಳೆದ ತಿಂಗಳ ನಡೆದಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಒಬ್ಬ ನಾಯಕನ ಹತ್ಯೆ ಪ್ರಕರಣದಲ್ಲಿ ಇನ್ನೂ ೪ ಜನರನ್ನು ಬಂಧಿಸಲಾಗಿದೆ. ಆದ್ದರಿಂದ ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿಸಲಾಗಿರುವ ಒಟ್ಟು ಆರೋಪಿಗಳ ಸಂಖ್ಯೆ ೨೦ ಕೆ ತಲುಪಿದೆ, ಎಂಬ ಮಾಹಿತಿ ಹೆಚ್ಚುವರಿ ಪೊಲೀಸ್ ಮಹಾ ಸಂಚಾಲಕರು (ಕಾನೂನು ಮತ್ತು ಸುವ್ಯವಸ್ಥೆ) ವಿಜಯ ಸಾಖರೆ ಇವರು ನೀಡಿದರು.
Kerala: All 20 arrested in RSS leader Sreenivasan’s murder case are linked to PFI or SDPIhttps://t.co/SRNGnT1R05
— OpIndia.com (@OpIndia_com) May 4, 2022
ಈ ಪ್ರಕರಣದಲ್ಲಿ ಬಂಧಿಸಲಾಗಿರುವ ಎಲ್ಲಾ ೨೦ ಜನರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಸಂಘಟನೆ ಅಥವಾ ಅದರ ರಾಜಕೀಯ ಪಕ್ಷ ಆಗಿರುವ ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರಾಗಿದ್ದಾರೆ ಅಥವಾ ಅದಕ್ಕೆ ಸಂಬಂಧಪಟ್ಟವರಾಗಿದ್ದಾರೆ, ಎಂದು ಸಾಖರೆ ಹೇಳಿದರು. ಏಪ್ರಿಲ್ ೧೫ ರಂದು ನಡೆದಿರುವ ಪಿ.ಎಫ್.ಐ ನಾಯಕ ಜುಬೈರ ಎಂಬವನ ಹತ್ಯೆಯ ಸೇಡು ತೀರಿಸಿಕೊಳ್ಳುವುದಕ್ಕಾಗಿ ಶ್ರೀನಿವಾಸನ ಎಂಬ ಸಂಘದ ಕಾರ್ಯಕರ್ತನ ಹತ್ಯೆ ಮಾಡಲಾಯಿತೆಂದು ಸಾಖರೆ ಸ್ಪಷ್ಟಪಡಿಸಿದರು.
ಸಂಪಾದಕೀಯ ನಿಲುವುಕೇರಳದ ಜಾತ್ಯತೀತ ಸರಕಾರ ಎಂದಿಗೂ ಪಿ.ಎಫ್.ಐ ನಂತಹ ಉಗ್ರರ ಸಂಘಟನೆಯ ವಿರುದ್ಧ ನಿಷೇಧ ಹೇರುವ ಶಿಫಾರಸ್ಸು ಕೇಂದ್ರ ಸರಕಾರಕ್ಕೆ ಮಾಡುವುದಿಲ್ಲ. ಇದನ್ನು ಅರಿತುಕೊಂಡು ಕೇಂದ್ರ ಸರಕಾರವೇ ಸಾಕ್ಷಿಗಳನ್ನು ಸಂಗ್ರಹಿಸಿ ತಾನಾಗಿಯೇ ಅದರ ಮೇಲೆ ನಿಷೇಧ ಹೇರಬೇಕು. |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ