
ಅಲವರ್ (ರಾಜಸ್ಥಾನ) – ಮುಸಲ್ಮಾನರು ದೇಶವನ್ನು ಎಂದೂ ಆಳಲಿಲ್ಲ . ಮೊಘಲ್ ಮತ್ತು ಅಪಘಾನಿ ಇವರು ದೇಶ ಆಳಿದವರು. ಈಗಿರುವ ಮುಸಲ್ಮಾನರಿಗೆ ಆ ಕಾಲದಲ್ಲಿ ಹೊಡೆದು ಬಡೆದು ಮುಸಲ್ಮಾನರನ್ನಾಗಿ ಪರಿವರ್ತಿಸಲಾಗಿದೆ. ಮೊಘಲರು ಈ ಮುಸಲ್ಮಾನರ ಮೇಲೆ ಅತ್ಯಾಚಾರ ನಡೆಸಿದ್ದಾರೆ, ಹಾಗೂ ಅವರ ಹೆಣ್ಣುಮಕ್ಕಳ ಮೇಲೆ ಬಲಾತ್ಕಾರ ನಡೆಸಿದ್ದಾರೆ. ಅದರ ನಂತರ ಅವರು ಮುಸಲ್ಮಾನರಾಗಿದ್ದಾರೆ. ಮೊದಲು ಅವರು ಹಿಂದೂಗಳೇ ಆಗಿದ್ದರು, ಅಂದರೆ ಈಗಿರುವ ಮುಸಲ್ಮಾನರು ಮತಾಂತರರಾದವರು. ಅದರಿಂದ ಒಂದು ದಿನ ಅವರಿಗೆ ಹಿಂದೂಧರ್ಮ ಸ್ವೀಕರಿಸ ಬೇಕಾಗುವುದು, ಎಂಬ ಅಭಿಪ್ರಾಯ ಭಾಜಪಾದ ರಾಜಸ್ಥಾನ ಪ್ರದೇಶದ ಉಪಾಧ್ಯಕ್ಷ ಜ್ಞಾನದೇವ ಆಹುಜಾ ಅವರು ವ್ಯಕ್ತಪಡಿಸಿದರು. ಇಲ್ಲಿ ಭಾಜಪಾದಿಂದ ಆಯೋಜಿಸಲಾದ ಹೂಂಕಾರ ಸಭೆಯಲ್ಲಿ ಮಾತನಾಡುತ್ತಿದ್ದರು. ಆ ಸಮಯದಲ್ಲಿ ಭಾಜಪದ ಇತರ ನಾಯಕರು ಉಪಸ್ಥಿತರಿದ್ದರು. ರಾಜ್ಯದಲ್ಲಿ ಕಳೆದ ಕೆಲವು ದಿನದಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ಆಘಾತದ ವಿರುದ್ಧ ಈ ಸಭೆ ಆಯೋಜಿಸಲಾಗಿತ್ತು. ಈ ಸಮಯದಲ್ಲಿ ಮುಂಬರುವ ಚುನಾವಣೆ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಇಳಿಸುವ ಆವಾಹನೆ ನೀಡಿದರು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation