
ಕಾನಪುರ (ಉತ್ತರಪ್ರದೇಶ) – ಘಟಂಪುರ ಭಾಗದಲ್ಲಿರುವ ಇಸ್ಲಾಮಿಯ ಮದರಸಾವನ್ನು ಅತಿಕ್ರಮಣ ವಿರೋಧಿ ದಳದಿಂದ ಬಿಳಿಸಲಾಯಿತು.ಈ ಮದರಸಾ ಸರ್ಕಾರಿ ಭೂಮಿಯಲ್ಲಿ ಕಟ್ಟಲಾಗಿರುವುದರಿಂದ ಅದರ ಮೇಲೆ ಕ್ರಮ ಕೈಗೊಳ್ಳಲಾಯಿತು. ಈ ಸಮಯದಲ್ಲಿ ದೊಡ್ಡಪ್ರಮಾಣದಲ್ಲಿ ಪೊಲೀಸ್ ಬಂದೋಬಸ್ತು ಮಾಡಲಾಗಿತ್ತು. ಇನ್ನೊಂದು ಕಡೆ ಮದರಸಾದ ಮುಖ್ಯಾಧ್ಯಾಪಕ ಇಂತಜಾರ ಅಹಮದ ಇವರು ‘ಈ ಭೂಮಿ ನಮ್ಮದು , ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಆದರೆ ಸರಕಾರ ಇದನ್ನು ಕೇಳಲು ನಿರಾಕರಿಸಿತು’ ಎಂದು ಹೇಳಿದರು.
उत्तर प्रदेश के कानपुर के घाटमपुर स्थित सरकारी जमीन पर अवैध कब्जा कर बनाये गए मदरसा इस्लामिया पर प्रशासन द्वारा बुलडोजर चलाया गया है. #UttarPradesh #Kanpur #UPNews https://t.co/Bby3bN4P34
— ABP Ganga (@AbpGanga) May 5, 2022
ಸಂಪಾದಕೀಯ ನಿಲುವುಸರಕಾರಿ ಭೂಮಿಯಲ್ಲಿ ಕಾನೂನುಬಾಹಿರ ಕಟ್ಟಡ ಆಗುವವರೆಗೂ ಸರಕಾರ ಮಲಗಿತ್ತೆ ? ಕಟ್ಟಡ ಕಟ್ಟುವವರೆಗೆ ಅದರ ಕಡೆಗೆ ದುರ್ಲಕ್ಷಿಸಿ ಜವಾಬ್ದಾರರ ಮೇಲೆ ಈಗ ಕ್ರಮ ಕೈಗೊಳ್ಳಬೇಕು ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation